Webdunia - Bharat's app for daily news and videos

Install App

ರಾಷ್ಟ್ರಕವಿ ಕುವೆಂಪು ರಥ ಹೀಗೆ ಸಾಗೋದಾ

Webdunia
ಸೋಮವಾರ, 30 ಡಿಸೆಂಬರ್ 2019 (18:10 IST)
ವಿಶ್ವಮಾನವ ಸಂದೇಶದೊಂದಿಗೆ ಜಗದ ಕವಿ, ರಾಷ್ಟ್ರಕವಿ ಕುವೆಂಪು ರಥ ಅದ್ಭುತವಾಗಿ ಸಾಗಿ ಬಂದು ನೋಡುಗರ ಗಮನ ಸೆಳೆದಿದೆ.

ರಸಋಷಿಯ ಹಾಡುಗಳ ಮೂಲಕ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಅದ್ಧೂರಿಯಾಗಿ ಕುವೆಂಪು ರಥದ  ಮೆರೆವಣಿಗೆ ಮಾಡಲಾಯಿತು.         

ನಾಗಮಂಗಲದ ಕುವೆಂಪು ಶಾಲೆಯಲ್ಲಿ ರಾಷ್ಟ್ರಕವಿಯ ಜನ್ಮದಿನಾಚರಣೆಯ ಅಂಗವಾಗಿ ಕುವೆಂಪು ರಥ ಭವ್ಯ  ಮೆರವಣಿಗೆಯಲ್ಲಿ ಸಾಗಿತು. ಶಾಲೆಯ ನೂರಾರು ಮಕ್ಕಳ ವಾದ್ಯದೊಂದಿಗೆ ಪಟ್ಟಣದಲ್ಲಿ ರಥ ಸಾಗಿತು.

ಮೆರವಣಿಗೆಯಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು,  ನಾಗರಿಕರು ಭಾಗವಹಿಸಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments