Webdunia - Bharat's app for daily news and videos

Install App

ರಾಷ್ಟ್ರಕವಿ ಕುವೆಂಪು ರಥ ಹೀಗೆ ಸಾಗೋದಾ

Webdunia
ಸೋಮವಾರ, 30 ಡಿಸೆಂಬರ್ 2019 (18:10 IST)
ವಿಶ್ವಮಾನವ ಸಂದೇಶದೊಂದಿಗೆ ಜಗದ ಕವಿ, ರಾಷ್ಟ್ರಕವಿ ಕುವೆಂಪು ರಥ ಅದ್ಭುತವಾಗಿ ಸಾಗಿ ಬಂದು ನೋಡುಗರ ಗಮನ ಸೆಳೆದಿದೆ.

ರಸಋಷಿಯ ಹಾಡುಗಳ ಮೂಲಕ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಅದ್ಧೂರಿಯಾಗಿ ಕುವೆಂಪು ರಥದ  ಮೆರೆವಣಿಗೆ ಮಾಡಲಾಯಿತು.         

ನಾಗಮಂಗಲದ ಕುವೆಂಪು ಶಾಲೆಯಲ್ಲಿ ರಾಷ್ಟ್ರಕವಿಯ ಜನ್ಮದಿನಾಚರಣೆಯ ಅಂಗವಾಗಿ ಕುವೆಂಪು ರಥ ಭವ್ಯ  ಮೆರವಣಿಗೆಯಲ್ಲಿ ಸಾಗಿತು. ಶಾಲೆಯ ನೂರಾರು ಮಕ್ಕಳ ವಾದ್ಯದೊಂದಿಗೆ ಪಟ್ಟಣದಲ್ಲಿ ರಥ ಸಾಗಿತು.

ಮೆರವಣಿಗೆಯಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು,  ನಾಗರಿಕರು ಭಾಗವಹಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments