Webdunia - Bharat's app for daily news and videos

Install App

ರಾಷ್ಟ್ರಕವಿ ಕುವೆಂಪು ರಥ ಹೀಗೆ ಸಾಗೋದಾ

Webdunia
ಸೋಮವಾರ, 30 ಡಿಸೆಂಬರ್ 2019 (18:10 IST)
ವಿಶ್ವಮಾನವ ಸಂದೇಶದೊಂದಿಗೆ ಜಗದ ಕವಿ, ರಾಷ್ಟ್ರಕವಿ ಕುವೆಂಪು ರಥ ಅದ್ಭುತವಾಗಿ ಸಾಗಿ ಬಂದು ನೋಡುಗರ ಗಮನ ಸೆಳೆದಿದೆ.

ರಸಋಷಿಯ ಹಾಡುಗಳ ಮೂಲಕ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಅದ್ಧೂರಿಯಾಗಿ ಕುವೆಂಪು ರಥದ  ಮೆರೆವಣಿಗೆ ಮಾಡಲಾಯಿತು.         

ನಾಗಮಂಗಲದ ಕುವೆಂಪು ಶಾಲೆಯಲ್ಲಿ ರಾಷ್ಟ್ರಕವಿಯ ಜನ್ಮದಿನಾಚರಣೆಯ ಅಂಗವಾಗಿ ಕುವೆಂಪು ರಥ ಭವ್ಯ  ಮೆರವಣಿಗೆಯಲ್ಲಿ ಸಾಗಿತು. ಶಾಲೆಯ ನೂರಾರು ಮಕ್ಕಳ ವಾದ್ಯದೊಂದಿಗೆ ಪಟ್ಟಣದಲ್ಲಿ ರಥ ಸಾಗಿತು.

ಮೆರವಣಿಗೆಯಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು,  ನಾಗರಿಕರು ಭಾಗವಹಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಟ್ರಂಪ್ ಹೇಳಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿದ್ದೇಕೆ, ಶುರುವಾಯ್ತು ಆಕ್ರೋಶ

Karnataka Weather: ಬಿಸಿಲಿನಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್

India Pakistan: ಪಾಕಿಸ್ತಾನದ ಮುಂದೆ ಭಾರತ ಏನೆಲ್ಲಾ ಬೇಡಿಕೆಯಿಡಬಹುದು

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments