Webdunia - Bharat's app for daily news and videos

Install App

ಸರಳ ಸಜ್ಜನಿಕೆಯ ಶ್ರೇಷ್ಠ ರಾಜಕಾರಣಿ- ಡಿಕೆಶಿ

Webdunia
ಸೋಮವಾರ, 17 ಏಪ್ರಿಲ್ 2023 (14:54 IST)
ರಾಷ್ಟ್ರದ ಹಾಗೂ ರಾಜ್ಯದ ಕಾಂಗ್ರೆಸ್ಸಿಗರು ಈ ಕಾರ್ಯಕ್ರಮ ನೋಡ್ತಾ ಇದ್ದಾರೆ.ಸರಳ ಸಜ್ಜನಿಕೆಯ ಶ್ರೇಷ್ಠ ರಾಜಕಾರಣಿ.ಕಪ್ಪು ಚುಕ್ಕೆ ಇಲ್ಲದ ಮನುಷ್ಯ.ಸೋಲಿಲ್ಲದ ಸರದಾರ, ೪೫ ವರ್ಷ ಸಂಘ ಪರವಾರದ ಜೊತೆ ಕೆಲಸ ಮಾಡಿದ್ದಾರೆ.ವಿರೋಧ ಪಕ್ಷದ ನಾಯಕ, ಸ್ಪೀಕರ್, ಸಿಎಂ ಆಗಿ ಜಗದೀಶ್ ಶೆಟ್ಟರ್ ಕೆಲಸ ಮಾಡಿದ್ದಾರೆ.ಜಗದೀಶ್ ಶೆಟ್ಟರ್ ಸರ್.. ನೀವು ಈಗ ಕಾಂಗ್ರೆಸ್ಸಿಗ.ನಿಮಗೆ ತುಂಬು ಹೃದಯದಿಂದ ಸ್ವಾಗತ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments