Webdunia - Bharat's app for daily news and videos

Install App

ರಾಕ್ಷಸನಂತೆ ವರ್ತಿಸಿದ ಮಕ್ಕಳ ರಕ್ಷಣಾಧಿಕಾರಿ

Webdunia
ಮಂಗಳವಾರ, 28 ಮೇ 2019 (17:37 IST)
ಆ ಅಧಿಕಾರಿಯ ವರ್ತನೆಯನ್ನು ನೋಡಿದವರು ಇವರು ಮಕ್ಕಳ ರಕ್ಷಣಾಧಿಕಾರಿನಾ ? ಅಥವಾ ಶಿಕ್ಷಿಸೋ ಅಧಿಕಾರಿನಾ ?  ಎಂದು ಪ್ರಶ್ನಿಸುತ್ತಿದ್ದಾರೆ.

 
ಕೋಲಾರದಲ್ಲಿ ರಾಕ್ಷಸನಂತೆ ವರ್ತಿಸಿದ್ದಾರೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ.  ಇವರು ಮಕ್ಕಳ ರಕ್ಷಣಾಧಿಕಾರಿನಾ ? ಅಥವಾ ಶಿಕ್ಷೆ ಕೊಡಿಸೋ ಅಧಿಕಾರಿನಾ ? ಎಂದು ಜನರು ಖಾರವಾಗಿ ಕೇಳಲಾರಂಭಿಸಿದ್ದಾರೆ.

ಬಾಲ ಮಂದಿರದಲ್ಲಿ ರಾಕ್ಷಸನಂತೆ ವರ್ತಿಸಿದ್ದಾರೆ ಮಕ್ಕಳ ರಕ್ಷಣಾಧಿಕಾರಿ. ಬಾಲಮಂದಿರದಲ್ಲಿ ಇಬ್ಬರು ಮಕ್ಕಳಿಗೆ ಮನಬಂದಂತೆ ಥಳಿಸಿದ್ದಾರೆ.

ಕೋಲಾರ ಜಿಲ್ಲೆ ಕೆಜಿಎಪ್ ಪಟ್ಟಣದಲ್ಲಿನ ಸರ್ಕಾರಿ ಬಾಲ ಮಂದಿರದಲ್ಲಿ ಘಟನೆ ನಡೆದಿದೆ.  16 ವರ್ಷದ ರಮೇಶ್ ಮತ್ತು 12 ವರ್ಷದ ಕಿರಣ್ ಎನ್ನುವರಿಗೆ ಥಳಿಸಿದ ಅಧಿಕಾರಿ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ರಾಜೇಶ್  ಬಾಲಮಂದಿರ ಅಧೀಕ್ಷಕ ಹಾಗು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾಗಿದ್ಧಾರೆ. ಮಕ್ಕಳನ್ನ ಕೊಠಡಿಯಲ್ಲಿ ಥಳಿಸ್ತಿರುವ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ರಮೇಶ್ ಎನ್ನುವ ಬಾಲಕನಿಗೆ ಕಾಲಲ್ಲಿ ಒದ್ದು, ಕೈಯಿಂದ ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಲಭ್ಯವಾಗಿವೆ.

ಮೇ 23 ರಂದು ರಾತ್ರಿ 8 ಗಂಟೆ ಹೊತ್ತಲ್ಲಿ ನಡೆದಿರುವ ಘಟನೆ ಇದಾಗಿದೆ.  ಅಧಿಕಾರಿ ರಮೇಶ್ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಆಗ್ರಹ ಕೇಳಿಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments