ವಲಸಿಗರಿಗೆ ಮಣೆ ಹಾಕಿದ ‘ಕೈ’ ಹೈಕಮಾಂಡ್

Webdunia
ಗುರುವಾರ, 6 ಏಪ್ರಿಲ್ 2023 (16:40 IST)
ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದ್ದು, ಮತ್ತೆ ವಲಸಿಗರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಬಿಜೆಪಿ ತೊರೆದು ‘ಕೈ’ ಸೇರಿದ್ದ N.Y. ಗೋಪಾಲಕೃಷ್ಣಗೆ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್​​​​ ಟಿಕೆಟ್​ ನೀಡಿದ್ದು, ಗುರುಮಠಕಲ್​ನಿಂದ ಬಾಬುರಾವ್​ ಚಿಂಚನಸೂರ್​ಗೂ ಟಿಕೆಟ್​ ಘೋಷಿಸಿದೆ. ಇನ್ನು ಗುಬ್ಬಿ ಕ್ಷೇತ್ರದಿಂದ ಶ್ರೀನಿವಾಸ್​ಗೆ ಟಿಕೆಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments