Webdunia - Bharat's app for daily news and videos

Install App

ಕಟ್ಟಡ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ-ಡಿಸಿಎಂ ಡಿಕೆಶಿವಕುಮಾರ್

Webdunia
ಗುರುವಾರ, 9 ನವೆಂಬರ್ 2023 (21:00 IST)
ಕಟ್ಟಡ ಕಾರ್ಮಿಕರು,ಅಸಂಘಟಿತ  ಕಾರ್ಮಿಕರು ಎಂದು ನಾನು ಕರೆಯುದಿಲ್ಲ.ಈ ದೇಶವನ್ನು ಕಟ್ಟುವವರು ನೀವು ,ಕೋವಿಡ್ ಸಂದರ್ಭದಲ್ಲಿ ಯಾದಗಿರಿ ಅವರು ನನ್ನ ರಾತ್ರಿ ಭೇಟಿ ಮಾಡಿದ್ರು.2100 ಊರಿಗೆ ಹೋಗಬೇಕು ಎಂದು ಕೇಳಿದ್ರು .ಸರ್ಕಾರಕ್ಕೆ ಕೇಳಿದೆ ಫ್ರೀ ಕಳಿಸಬೇಕು. ಆದ್ರೆ ಆ ಸರ್ಕಾರ ಮಾಡಲಿಲ್ಲ.ನೀವು ಉಚಿತ ಕಳಿಸಬೇಕು ಇಲ್ಲಾ ಅಂದ್ರೆ 1 ಕೋಟಿ ರೂ ನಾನೇ ಕೊಡುತ್ತೇನೆ ಎಂದು ಹೇಳಿದೆ.

ಅವಾಗ 5 ದಿನಗಳ ನಂತರ ಫ್ರಿಯಾಗಿ ಕಳುಹಿಸಿದರು.ಕಟ್ಟಡ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ.ನಿಮ್ಮಲ್ಲಿ ಅನೇಕ ಸಮಸ್ಯೆಗಳು ಇದಾವೆ.ನಿಮ್ಮ ಸಲಹೆಗಳನ್ನ ಸಚಿವರಿಗೆ ಕೊಡಿ.ಅವುಗಳನ್ನ ನಾವು ಪರಿಶೀಲಿಸುತ್ತೇವೆ .ಆರ್ಥಿಕವಾಗಿ ನಿಮಗೆ ಶಕ್ತಿ ತುಂಬಲು ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.ನಮ್ಮ ಸರ್ಕಾರ ನಿಮ್ಮ ಬೆಂಬಲವಾಗಿ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ಮುಂದಿನ ಸುದ್ದಿ
Show comments