Webdunia - Bharat's app for daily news and videos

Install App

ಮಾಜಿ ಸಿಎಂ ಜಯಲಲಿತಾ ಸಾವಿನ ಬಗ್ಗೆ ಹೈಕೋರ್ಟ್ ಅನುಮಾನ

Webdunia
ಗುರುವಾರ, 29 ಡಿಸೆಂಬರ್ 2016 (12:22 IST)
ಜಯಲಲಿತಾ ಸಾವಿನ ಬಗ್ಗೆ ಅನುಮಾನ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಯಾಕೆ ಆದೇಶ ನೀಡಬಾರದು ಎಂದು ತಮಿಳುನಾಡು ಸರಕಾರವನ್ನು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ.
 
ಜಯಲಲಿತಾ ಸಾವಿನ ಕುರಿತು ಅನುಮಾನ ವ್ಯಕ್ತವಾಗುತ್ತಿದೆ. ಈ ಕುರಿತು ತನಿಖೆಯಾಗಬೇಕು ಎಂದು ಎಐಡಿಎಂಕೆ ಪಕ್ಷದ ಕಾರ್ಯಕರ್ತ ಜೋಸೆಫ್ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 
 
ಜಯಲಲಿತಾ ಅವರ ಆರೋಗ್ಯದ ಕುರಿತು ಏಕೆ ಮಾಹಿತಿ ನೀಡಿರಲಿಲ್ಲ. ಜಯಲಲಿತಾ ಸಾವಿನ ಕುರಿತು ಏಕಾಏಕಿ ಘೋಷಿಸಿದ್ದು ಏಕೆ ಎಂದು ಪ್ರಶ್ನಿಸಿರುವ ಮದ್ರಾಸ್ ಹೈಕೋರ್ಟ್, ತನಿಖೆಗೆ ಆದೇಶಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಿಜೆ ಪೀಠಕ್ಕೆ ವರ್ಗಾವಣೆ ಮಾಡಿದೆ. 
 
ತಮಿಳುನಾಡು ಮುಖ್ಯಮಂತ್ರಿ ಅಮ್ಮ ಎಂದೇ ಪ್ರೀತಿಯಿಂದ ಕರೆಯಿಸಿಕೊಳ್ಳುತ್ತಿದ್ದ ಜಯಲಲಿತಾ ಅವರು ಡಿಸೆಂಬರ್ 5ರಂದು ಕೊನೆಯುಸಿರೆಳೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments