Select Your Language

Notifications

webdunia
webdunia
webdunia
webdunia

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್
ಬೆಂಗಳೂರು , ಶುಕ್ರವಾರ, 26 ಆಗಸ್ಟ್ 2022 (07:49 IST)
ಬೆಂಗಳೂರು : ಭಾರೀ ವಿವಾದ ಎಬ್ಬಿಸಿದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು,

ರಾಜ್ಯ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಖಜಾಂಚಿ ಯಶವಂತ್ ಕಣ್ಣೀರಿಟ್ಟಿದ್ದಾರೆ.

ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಸೆ.23ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ನಮಗೆ ಜಯ ಸಿಗುತ್ತೆ ಅನ್ನೋ ಭರವಸೆಯಿದೆ.

ಗಣೇಶೋತ್ಸವಕ್ಕೆ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆವು. ನಾವು ಇದುವರೆಗೂ ಮುಸ್ಲಿಮರಿಗೆ ತೊಂದರೆ ಕೊಟ್ಟಿಲ್ಲ. ಆದರೆ ನಮ್ಮ ಗಣೇಶೋತ್ಸವಕ್ಕೆ ಯಾಕೆ ಇಷ್ಟೊಂದು ತೊಂದರೆ ಕೊಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಇಂದು ಭಾರೀ ಮಳೆ!