Webdunia - Bharat's app for daily news and videos

Install App

ಹಿಂದು ಮಹಾಸಭಾ ಕಾರ್ಯದರ್ಶಿ ನಡೆಗೆ ಖಂಡನೆ: ಕಾಂಗ್ರೆಸ್ ನಿಂದ ಪ್ರತಿಭಟನೆ

Webdunia
ಸೋಮವಾರ, 4 ಫೆಬ್ರವರಿ 2019 (13:21 IST)
ಜನೇವರಿ 30 ರಂದು ಮಹಾತ್ಮ ಗಾಂಧಿಜೀಯವರ ಪುಣ್ಯ ಸ್ಮರಣೆ ದಿನ ಹಿಂದು ಮಹಾಸಭಾ ಕಾರ್ಯದರ್ಶಿ ತೋರಿದ ನಡುವಳಿಕೆ ಖಂಡಿಸಿ ಪ್ರತಿಭಟನೆ ನಡೆದಿದೆ.

ಮಹಾತ್ಮ ಗಾಂಧಿಜೀಯವರ ಪುಣ್ಯ ಸ್ಮರಣೆ ದಿನ ಹಿಂದು ಮಹಾಸಭಾ ಕಾರ್ಯದರ್ಶಿ ಪೂಜಾ ಶಕುನ ಪಾಂಡೆ, ಗಾಂಧಿಜೀಯವರನ್ನು ಅವಮಾನಿಸಿರುವ ಘಟನೆಯನ್ನು ವಿರೋಧಿಸಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಗೌಡ ಪಾಟೀಲ್ ಹುಲಕಲ್ ನೇತೃತ್ವದಲ್ಲಿ ನಗರದ ಸುಭಾಷ ವೃತ್ತ ಬಳಿ ಪ್ರತಿಭಟನೆ ನಡೆಸಲಾಯಿತು. 

ಜನೇವರಿ 30 ರಂದು ದೇಶಾದ್ಯಂತ ಸಮಸ್ತ ಭಾರತೀಯರು ದೇಶದ ರಾಷ್ಟ್ರಪೀತ ಮಹಾತ್ಮ ಗಾಂಧಿಜೀಯವರ ಪುಣ್ಯಸ್ಮರಣೆ ದಿನದಂದು ಸತ್ಯ, ಅಹಿಂಸೆ, ತತ್ವದ ಮಾರ್ಗಗಳು ಮತ್ತು ದೇಶದ ಸ್ವಾತಂತ್ರಕ್ಕಾಗಿ ಉಪ್ಪಿನ ಸತ್ಯಾಗ್ರಹ ಮತ್ತು ತ್ಯಾಗ ಬಲಿದಾನಗಳನ್ನು ನೆನೆಯುತ್ತಿದ್ದರೇ ಹಿಂದು ಮಹಾಸಭಾ ಕಾರ್ಯದರ್ಶಿ ಪೂಜಾ ಶಕುನ ಪಾಂಡೆ ಮತ್ತು ಅವರ ಬೆಂಬಲಿಗರು ಗಾಂಧಿಜೀಯವರ ಅಣುಕು ಪುತ್ಥಳಿಗೆ ಗುಂಡಿಕ್ಕುವ ಮೂಲಕ ರಾಷ್ಟ್ರಕ್ಕೆ ಮತ್ತು ರಾಷ್ಟ್ರದ ಜನರಿಗೆ  ಅವಮಾನಿಸಿದ್ದಾರೆ.

ಕೂಡಲೇ ಅವರನ್ನು ಬಂಧಿಸಿ ರಾಷ್ಟ್ರ ದ್ರೋಹದಡಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments