Webdunia - Bharat's app for daily news and videos

Install App

ಔರಾದಕರ್ ವರದಿ ಶೀಘ್ರ ಜಾರಿ ಎಂದ ಗೃಹ ಸಚಿವ

Webdunia
ಭಾನುವಾರ, 29 ಸೆಪ್ಟಂಬರ್ 2019 (18:31 IST)
ರಾಘವೇಂದ್ರ ಔರಾದಕರ್ ವರದಿ ಜಾರಿ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ವರದಿಯನ್ನು ಎರಡು ಹಂತಗಳಲ್ಲಿ ವರದಿ ಜಾರಿಗೆ ತರಲಾಗುವುದು.

ಹೀಗಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೊಲೀಸ ಕಮೀಷನರ್ ಕಚೇರಿಯಲ್ಲಿ ನಡೆದ ಹು-ಧಾ ಪೋಲಿಸ ಕಮೀಷನರೇಟ್ ಹಾಗೂ ಧಾರವಾಡ ಜಿಲ್ಲಾ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆಯ ಮುನ್ನ ಮಾತನಾಡಿದ್ರು. ಹಣಕಾಸು ಇಲಾಖೆಯ ಅನುಮತಿ ನೀಡಿದ ಕೂಡಲೇ, ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದ್ರು.

ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ : ಅವಳಿನಗರದಲ್ಲಿ ಇತ್ತಿಚೆಗೆ ಶೂಟೌಟ್, ಚಾಕು ಇರಿತ ಪ್ರಕರಣಗಳು ಹೆಚ್ಚಾಗುತ್ತಿದ್ದು,  ಈ ಬಗ್ಗೆ ಪೊಲೀಸ ಅಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಾಕೀತು ಮಾಡಲಾಗಿದೆ.

ಅಲ್ಲದೇ ನಗರದಲ್ಲಿ ನೆಲಸಿರುವ ಹೊರ ರಾಜ್ಯದವರ ಮೇಲೆ ಗಮನ ಹರಿಸಬೇಕು. ಅಲ್ಲದೇ ಹುಬ್ಬಳ್ಳಿಗೆ ಗೋವಾ, ಮಹಾರಾಷ್ಟ್ರ ರಾಜ್ಯಗಳು ಹತ್ತಿರ ವಿರುವ ಕಾರಣ ಅಪರಾಧಗಳನ್ನು ಮಾಡಿ ಓಡಿ ಹೋಗಲು ಅನುಕೂಲ ಆಗುತ್ತಿದೆ. ಹೀಗಾಗಿ ಗೋವಾ, ಮಹಾರಾಷ್ಟ್ರ ರಾಜ್ಯಗಳ ಪೊಲೀಸ ಇಲಾಖೆಯ ಜೊತೆಗೆ ಸೂಕ್ತ ಸಂಯೋಜನೆ ಹೊಂದಲು ಚಿಂತನೆ ನಡೆದಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments