Webdunia - Bharat's app for daily news and videos

Install App

ಎಫ್ ಎಲ್ ಸಿ ತನಿಖೆ ನಂತರ ಕಾರಣ ಬಹಿರಂಗ ಮಾಡುವೆ ಎಂದ ಗೃಹ ಸಚಿವ

Webdunia
ಶನಿವಾರ, 26 ಅಕ್ಟೋಬರ್ 2019 (19:26 IST)
ಹುಬ್ಬಳ್ಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಲ್ ಸಿ ರಿಪೋರ್ಟ್ ಬರುವವರೆಗೆ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಬರುವುದಿಲ್ಲ.

ಹೀಗಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಲ್ ಸಿ ಮಾಡಲಾಗುತ್ತಿದ್ದು, ಅದರ ರಿಪೋರ್ಟ್ ಶೀಘ್ರದಲ್ಲೇ ಬರಲಿದೆ. ರಿಪೋರ್ಟ್ ಬಂದ ನಂತರ ಸಂಪೂರ್ಣ ಮಾಹಿತಿ ಒದಗಿಸಲಾಗುವುದು.

ಇದೀಗ ಯಾವುದೇ ಮಾಹಿತಿ ಒದಗಿಸುವ ಪರಿಸ್ಥಿತಿಯಲ್ಲಿಲ್ಲ.  ತನಿಖೆಗೆ ತೊಂದರೆ ಆಗುತ್ತೆ. ಹುಬ್ಬಳ್ಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮತ್ತು ಮಹಾರಾಷ್ಟ್ರ ಪೊಲೀಸ್ ಸಹಾಯ ಪಡೆಯಲಾಗುತ್ತಿದ್ದು, ಅವರ ಸಂಪರ್ಕದಲ್ಲಿ ಇರಲಾಗಿದೆ. ಅವರಿಂದ ಬಾಂಬ್ ವಸ್ತುಗಳು ಎಲ್ಲಿಂದ ಬಂದವು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments