ಎಫ್ ಎಲ್ ಸಿ ತನಿಖೆ ನಂತರ ಕಾರಣ ಬಹಿರಂಗ ಮಾಡುವೆ ಎಂದ ಗೃಹ ಸಚಿವ

Webdunia
ಶನಿವಾರ, 26 ಅಕ್ಟೋಬರ್ 2019 (19:26 IST)
ಹುಬ್ಬಳ್ಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಲ್ ಸಿ ರಿಪೋರ್ಟ್ ಬರುವವರೆಗೆ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಬರುವುದಿಲ್ಲ.

ಹೀಗಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಲ್ ಸಿ ಮಾಡಲಾಗುತ್ತಿದ್ದು, ಅದರ ರಿಪೋರ್ಟ್ ಶೀಘ್ರದಲ್ಲೇ ಬರಲಿದೆ. ರಿಪೋರ್ಟ್ ಬಂದ ನಂತರ ಸಂಪೂರ್ಣ ಮಾಹಿತಿ ಒದಗಿಸಲಾಗುವುದು.

ಇದೀಗ ಯಾವುದೇ ಮಾಹಿತಿ ಒದಗಿಸುವ ಪರಿಸ್ಥಿತಿಯಲ್ಲಿಲ್ಲ.  ತನಿಖೆಗೆ ತೊಂದರೆ ಆಗುತ್ತೆ. ಹುಬ್ಬಳ್ಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮತ್ತು ಮಹಾರಾಷ್ಟ್ರ ಪೊಲೀಸ್ ಸಹಾಯ ಪಡೆಯಲಾಗುತ್ತಿದ್ದು, ಅವರ ಸಂಪರ್ಕದಲ್ಲಿ ಇರಲಾಗಿದೆ. ಅವರಿಂದ ಬಾಂಬ್ ವಸ್ತುಗಳು ಎಲ್ಲಿಂದ ಬಂದವು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments