Webdunia - Bharat's app for daily news and videos

Install App

ವಿಧಾನಸೌಧ ಗೇಟ್ ನಲ್ಲಿ ಹಣ ವಶ ಪ್ರಕರಣ: ಸಚಿವರಿಗೆ ಸಂಬಂಧವಿಲ್ಲ ಎಂದ ಹೋಮ್ ಮಿನಿಸ್ಟರ್

Webdunia
ಶನಿವಾರ, 5 ಜನವರಿ 2019 (19:44 IST)
ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.73 ಲಕ್ಷ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಸಚಿವರಿಗೆ ಸಂಬಂಧವಿಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಮಿನಿಸ್ಟರ್ ಆಫೀಸ್ ನಲ್ಲಿ ಡ್ರೈವರ್ ಇರ್ತಾರೆ,  ಪಿಎ, ಸಿಬ್ಬಂದಿ ಇರ್ತಾರೆ. ಅವರೆಲ್ಲಾ ಈ ರೀತಿ ಮಾಡಿದ್ರೆ ಸಚಿವರಿಗೇನು ಸಂಬಂಧ? ಎಂದರು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಬಂಧಪಟ್ಟ ಸಚಿವರು ಹೇಳಿಕೆ ಕೊಡುತ್ತಾರೆ. ಅದಾಗಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇನ್ನು ಚಡಚಣ ನಕಲಿ ಎನ್ ಕೌಂಟರ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈಗಾಗಲೇ ಆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಚಾಜ್೯ ಸೀಟ್ ಸಲ್ಲಿಕೆಯಾಗಿವೆ.

ಅಲ್ಲದೆ ಇನ್ನೊಂದು ಹೆಚ್ಚುವರಿ ಚಾಜ್೯ ಸೀಟ್ ಸಲ್ಲಿಕೆಗೆ ತಯಾರಿ ನಡೆದಿದೆ. ನಮ್ಮ ಸಿಐಡಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಕೇಸ್ ನಲ್ಲಿ ಕೂಡ ನಮ್ಮ ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಕೇಸ್ ಈಗಾಗಲೇ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ

ಮುಂದಿನ ಸುದ್ದಿ
Show comments