Webdunia - Bharat's app for daily news and videos

Install App

ಯೂ-ಟರ್ನ್​ ಹೊಡೆದ ಗೃಹ ಸಚಿವರು

Webdunia
ಬುಧವಾರ, 6 ಏಪ್ರಿಲ್ 2022 (18:48 IST)
ಉರ್ದು ಭಾಷೆಯಲ್ಲಿ ಮಾತನಾಡಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಚಂದ್ರು ಎಂಬ ಯುವಕನನ್ನು ಚೂರಿಯಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದರು. ಆಹಾರ ತರಲು ಬಂದಿದ್ದ ಚಂದ್ರವಿನ ದ್ವಿಚಕ್ರ ವಾಹನ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದಿದೆ. ದುಷ್ಕರ್ಮಿಗಳು ಆತನಿಗೆ ಉರ್ದುವಿನಲ್ಲಿ ಮಾತನಾಡಬೇಕೆಂದು ಧಮ್ಕಿ ಹಾಕಿದರು. ನನಗೆ ಕನ್ನಡ ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ ಎಂದು ಬೇಡಿಕೊಂಡರೂ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ನಂತರ ಭಾಷೆ ವಿಚಾರವಾಗಿ ಅಲ್ಲ ಬೈಕ್​ ಟಚ್​ ಆದ ಕಾರಣ ಮಾತಿಗೆ ಮಾತು ಬೆಳೆದು ಕೊಲೆ ಮಾಡಲಾಗಿದೆ ಎಂದು ಕಮಿಷನರ್ ಕಮಲ್ ಪಂತ್​​​​​ ತಿಳಿಸಿದ ನಂತರ ಆರಗ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಯಿತು. ಇದರ ಬೆನ್ನಲ್ಲೇ ಪ್ರಥಮ ಮಾಹಿತಿ ಕೇಳಿ ಹೇಳಿಕೆ ನೀಡಿದೆ ಕಮಲ್​ ಪಂಥ್​ ಹೇಳಿದ್ದೆ, ಕ್ಷಮಿಸಿ ಎಂದು ಕ್ಷಮೆಯಾಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments