ಶುರುವಾಯ್ತು ಪಠ್ಯ ಪರಿಷ್ಕರಣೆ ಗುಮ್ಮ

Webdunia
ಗುರುವಾರ, 25 ಮೇ 2023 (17:44 IST)
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.95 ರಷ್ಟು ಪಠ್ಯ ಪರಿಷ್ಕರಣೆ ಮಾಡಿದ್ರು.ಕಾಂಗ್ರೆಸ್  ಸರ್ಕಾರ ಅಧಿಕಾರಕ್ಕೆ ಬಂದ್ರೆ ಪಠ್ಯ ಪರಿಷ್ಕರಣೆ ಮಾಡುವುದಾಗಿ ಘೋಷಣೆ ಮಾಡಿದೆ.
 
ಪ್ರಾಥಮಿಕ ‌ಮತ್ತು ಪ್ರೌಢಶಾಲಾ ಪಠ್ಯ ಪರಿಷ್ಕರಣೆಯಲ್ಲಿ ಗೊಂದಲ ಉಂಟಾಗಿದೆ.2023-24 ನೇ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಕೆಲವೇ ದಿನ ಬಾಕಿ ಇದೆ.ಶಾಲೆ ಪ್ರಾರಂಭಕ್ಕೂ‌ ಮುನ್ನವೇ ಪರಿಷ್ಕರಣೆ ಗೊಂದಲ ಶುರುವಾಗಿದೆ.ಈಗಾಗಲೇ  ಖಾಸಗಿ ಶಾಲಾ ರುಪ್ಸಾ ಒಕ್ಕೂಟ ಪಠ್ಯ ಪರಿಷ್ಕರಣೆ ಗೊಂದಲ ಬಗ್ಗೆ ಹಾರಿಸುವಂತೆ ಮನವಿ ಮಾಡಿದೆ.
 
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲ ಪಠ್ಯವನ್ನ ಕೈಬಿಡಲಾಗಿತ್ತು.ಇದೀಗ ಮತ್ತೊಮ್ಮೆ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ  ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ.ಈಗಾಗಲೇ ಶಿಕ್ಷಣ ಇಲಾಖೆ ಪಠ್ಯ ಪರಿಷ್ಕರಣೆ ‌ಮಾಡಿ ಪಠ್ಯಪುಸ್ತಕ ಮುದ್ರಣಗೊಂಡಿದೆ
ಶಾಲೆಗಳಿಗೂ ಸರಬರಾಜು ಮಾಡಲು ಶಿಕ್ಷಣ ಇಲಾಖೆ  ಸಿದ್ಧತೆ ನಡೆಸಿದೆ.ರಾಜ್ಯದಲ್ಲಿ 72 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿವೆ.1 ಕೋಟಿಗೂ ಹೆಚ್ಚು ಮಕ್ಕಳು ಇದ್ದಾರೆ.ಈಗಾಗಲೇ ಶಿಕ್ಷಣ ಇಲಾಖೆ ಮುದ್ರಣಕ್ಕೆ 262 ಕೋಟಿ ರೂಪಾಯಿ ಖರ್ಚು ಮಾಡಿದೆ.ಮತ್ತೆ ಪಠ್ಯಪರಿಷ್ಕರಣೆ ಮಾಡೋದು ಕಷ್ಟ ಸಾಧ್ಯವಾಗಿದೆ.ಕಳೆದ ವರ್ಷ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸಮಿತಿ ನಡೆಸಿದ್ದ ಪರಿಷ್ಕರಣೆ ವಿವಾದವಾಗಿತ್ತು.ಕೆಲ ಪಠ್ಯಗಳನ್ನ ಸಮಿತಿ ಕೈಬಿಡಲಾಗಿತ್ತು.ಮತ್ತೆ ಕೈ ಬಿಟ್ಟ ಪಠ್ಯಗಳಿಗೆ ಕಾಂಗ್ರೆಸ್ ಸರ್ಕಾರ ಜೀವ ತುಂಬುವ ಸಾಧ್ಯತೆ ಇದೆ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments