Webdunia - Bharat's app for daily news and videos

Install App

ಬೀದಿನಾಯಿಗಳ ದಾಳಿಗೆ ಜೀವತೆತ್ತ ಕುದುರೆ

Webdunia
ಬುಧವಾರ, 20 ಮಾರ್ಚ್ 2019 (15:08 IST)
ಬೀದಿನಾಯಿಗಳ ದಾಳಿಗೆ  ಕುದುರೆ ತುತ್ತಾದ ಮನಕಲುಕುವ ಘಟನೆ ನಡೆದಿದೆ.

ಬೀದಿನಾಯಿಗಳ ದಾಳಿಗೆ ಒಳಗಾದ ಕುದುರೆ ಸ್ಥಿತಿ ಗಂಭೀರವಾಗಿದ್ದು, ಕುದುರೆ ಮೇಲೆ‌ ನಾಯಿಗಳಿಂದ ನಡೆದ ದಾಳಿ ವೀಡಿಯೋ ಈಗ ವೈರಲ್‌ ಆಗಿದೆ.

ಬೀದಿನಾಯಿಗಳ ದಾಳಿಯಿಂದ ಕುದುರೆಗಳು ಹರಸಾಹಸ ಪಟ್ಟು ಓಡಿಹೋದವು. ಆದರೆ ಮರಿ ಕುದುರೆ ನಾಯಿಗಳ ದಾಳಿಗೆ ತುತ್ತಾಗಿದೆ. ತಾಯಿ ಕುದುರೆ  ರೋಧನ ಮುಗಿಲು ಮುಟ್ಟಿತ್ತು. ಚಿಂತಾಮಣಿಯಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಗೆ ಜನರೂ ರೋಸಿಹೋಗಿದ್ದಾರೆ.

ಮನೆಯಿಂದ ಆಚೆ ಬರಲು ಹೆದರುತ್ತಿರುವ ನಾಗರಿಕರು , ಬೀದಿಗಳ ಹಾವಳಿ ತಪ್ಪಿಸುವಲ್ಲಿ ನಗರಸಭೆ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments