ಬೀದಿನಾಯಿಗಳ ದಾಳಿಗೆ ಜೀವತೆತ್ತ ಕುದುರೆ

Webdunia
ಬುಧವಾರ, 20 ಮಾರ್ಚ್ 2019 (15:08 IST)
ಬೀದಿನಾಯಿಗಳ ದಾಳಿಗೆ  ಕುದುರೆ ತುತ್ತಾದ ಮನಕಲುಕುವ ಘಟನೆ ನಡೆದಿದೆ.

ಬೀದಿನಾಯಿಗಳ ದಾಳಿಗೆ ಒಳಗಾದ ಕುದುರೆ ಸ್ಥಿತಿ ಗಂಭೀರವಾಗಿದ್ದು, ಕುದುರೆ ಮೇಲೆ‌ ನಾಯಿಗಳಿಂದ ನಡೆದ ದಾಳಿ ವೀಡಿಯೋ ಈಗ ವೈರಲ್‌ ಆಗಿದೆ.

ಬೀದಿನಾಯಿಗಳ ದಾಳಿಯಿಂದ ಕುದುರೆಗಳು ಹರಸಾಹಸ ಪಟ್ಟು ಓಡಿಹೋದವು. ಆದರೆ ಮರಿ ಕುದುರೆ ನಾಯಿಗಳ ದಾಳಿಗೆ ತುತ್ತಾಗಿದೆ. ತಾಯಿ ಕುದುರೆ  ರೋಧನ ಮುಗಿಲು ಮುಟ್ಟಿತ್ತು. ಚಿಂತಾಮಣಿಯಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಗೆ ಜನರೂ ರೋಸಿಹೋಗಿದ್ದಾರೆ.

ಮನೆಯಿಂದ ಆಚೆ ಬರಲು ಹೆದರುತ್ತಿರುವ ನಾಗರಿಕರು , ಬೀದಿಗಳ ಹಾವಳಿ ತಪ್ಪಿಸುವಲ್ಲಿ ನಗರಸಭೆ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments