Webdunia - Bharat's app for daily news and videos

Install App

ಆಸ್ಪತ್ರೆ ವೈದ್ಯರ ಎಡವಟ್ಟು,ನರಳಿ ನರಳಿ ಪ್ರಾಣ ಬಿಟ್ಟ ಬಾಲಕ

geetha
ಭಾನುವಾರ, 14 ಜನವರಿ 2024 (17:01 IST)
ಬೆಂಗಳೂರು-ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಬಾಲಕ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.ನಿರಂತರ 6 ವರ್ಷ ಕೋಮಾದಲ್ಲಿದ್ದು ಯುವಕ ನರಕಯಾತನೆ ಅನುಭವಿಸಿದ್ದಾನೆ.6 ವರ್ಷದ ಬಳಿಕ  ಬಾಲಕ ವಿಘ್ನೇಶ್(20)ಪ್ರಾಷ ಬಿಟ್ಟಿದ್ದಾನೆ.ಹರ್ನಿಯಾ ಚಿಕಿತ್ಸೆಗೆಂದು ಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ತೆರಳಿದ್ದ.ಏಪ್ರಿಲ್ 4 ,2017 ರಲ್ಲಿ ಬಾಲಕ ವಿಘ್ನೇಶ್ ಆಸ್ಪತ್ರೆಗೆ ದಾಖಲಾಗಿದ್ದ .ಶಸ್ತ್ರ ಚಿಕಿತ್ಸೆ ಸಮಯದಲ್ಲಿ ಮೂರು ಬಾರಿ ಅನಸ್ತೇಷಿಯ ವೈದ್ಯರು ನೀಡಿದ್ದರು.ಅನಸ್ತೇಷಿಯ ನೀಡಿದಾಗಿನಿಂದ ಪ್ರಜ್ಙೆ ವಿಘ್ನೇಶ್ ಕಳೆದುಕೊಂಡಿದ್ದ .ಘಟನೆ ಸಂಬಂಧ ಬನಶಂಕರಿ ಪೊಲೀಸರಿಗೆ ಕುಟುಂಬಸ್ಥರು  ದೂರು ನೀಡಿದ್ದರು.ಅದೇ ಕ್ಷಣದಿಂದ ಕೋಮಾಗೆ ಬಾಲಕ ಜಾರಿದ್ದ.ಈ ವೇಳೆ ಚಿಕಿತ್ಸೆ ವೆಚ್ಚ ಭರಿಸೋದಾಗಿ ವೈದ್ಯರು ಹೇಳಿದ್ದರು.
 
ಚಿಕಿತ್ಸೆಗೆಂದು‌ ಕುಟುಂಬಸ್ಥರು 19 ಲಕ್ಷ ಖರ್ಚು ಮಾಡಿದ್ದರು.ಐದು ಲಕ್ಷ ನೀಡಿ ಆಸ್ಪತ್ರೆ ಆಡಳಿತ ಮಂಡಳಿ ಕೈ ತೊಳೆದುಕೊಂಡಿದೆ.ಉಳಿದ ಚಿಕಿತ್ಸೆ ವೆಚ್ಚ ಕೂಡ ನೀಡದೆ ಆಸ್ಪತ್ರೆಯವರು ಬೆದರಿಕೆ ಹಾಕಿದ್ದಾರೆ.6 ವರ್ಷ ಕೋಮಾದಲ್ಲಿದ್ದ 2024 ಜನವರಿ 3 ರಂದು ಯುವಕ ಸಾವಾನಾಪ್ಪಿದ್ದು,ಆಸ್ಪತ್ರೆ ವೈದ್ಯರ ಯಡವಟ್ಟು ಸಂಬಂಧ ಮತ್ತೆ ಬನಶಂಕರಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.ಇದೀಗ ಬನಶಂಕರಿ ಪೊಲೀಸ್ ನವರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಮುಂದಿನ ಸುದ್ದಿ
Show comments