Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ನಿರ್ಧಾರದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹೊಟೇಲ್ ಉದ್ಯಮ

Webdunia
ಸೋಮವಾರ, 14 ನವೆಂಬರ್ 2022 (16:39 IST)
ಇತ್ತೀಚೆಗೆ ಕೇಂದ್ರ ಸರ್ಕಾರ ಕಮರ್ಶಿಯಲ್ ಸಿಲಿಂಡರ್ ಗ್ಯಾಸ್ ಗೆ ಕೊಡುತ್ತಿದ್ದ ರಿಯಾಯಿತಿ ಹಿಂಪಡೆದಿದ್ದಾರೆ.ಇದರಿಂದ ಹೊಟೇಲ್ ಉದ್ಯಮಕ್ಕೆ ಬಹುದೊಡ್ಡ ನಷ್ಟ ಉಂಟಾಗ್ತಿದೆ.ಹೀಗಿದ್ದರೂ ನಾವು ಯಾವುದೇ ಕಾರಣಕ್ಕೂ ನಮ್ಮ ಹೊರೆಯನ್ನ ಗ್ರಾಹಕರ ಮೇಲೆ ಹಾಕುವುದಿಲ್ಲ.ಊಟ ತಿಂಡಿಗಳ ಬೆಲೆ ಏರಿಸುವುದಿಲ್ಲ.ಕೇಂದ್ರ ಸಚಿವರನ್ನ ಭೇಟಿಯಾಗಿ ಅವರಿಗೆ ಮನವಿ ಸಲ್ಲಿಸುತ್ತೇವೆ ಹಾಗೂ ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಕಾನೂನು ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ಹೊಟೇಲ್ ಮಾಲೀಕರ ಸಂಘದ ಪಿಸಿ ರಾವ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments