ಬಿಸಿಯೂಟ ಕಾರ್ಯಕರ್ತರ ಧರಣಿ

Webdunia
ಸೋಮವಾರ, 18 ಏಪ್ರಿಲ್ 2022 (20:39 IST)
ಸರ್ಕಾರದ ವಿರುದ್ಧ ಅಕ್ಷರ ದಾಸೋಹ ನೌಕರ ಸಂಘದ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಕಚೇರಿ ಮುಂದೆ ಬಿಸಿಯೂಟ ಕಾರ್ಯಕರ್ತರ ಹೋರಾಟ ನಡೆಯಿತು. 60 ವರ್ಷದ ಮೇಲ್ಪಟ್ಟ ಬಿಸಿಯೂಟ ಕಾರ್ಯಕರ್ತರ ನಿವೃತ್ತಿ ಆದೇಶ ವಿರುದ್ದ ಧರಣಿ ನಡೆಸಿದರು. 2001-02 ರಲ್ಲಿ ಅಡುಗೆ ಕೆಲಸಕ್ಕೆ ಸೇರ್ಪಡೆ ವೇಳೆ ವಿದ್ಯಾಭ್ಯಾಸ ಹಾಗೂ ವಯಸ್ಸಿನ ಅರ್ಹತೆ ಮಾತ್ರ ಇತ್ತು. ಅದರಲ್ಲಿ ನಿವೃತ್ತಿ ವಯಸ್ಸಿನ ಕೈಪಿಡಿ ಇರಲಿಲ್ಲ. ನಿವೃತ್ತಿ ಹೆಸರಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡ್ತಿದ್ದಾರೆ. 12,000 ನೌಕರರ ಕೆಲಸವನ್ನು ಯಾವುದೇ ನಿವೃತ್ತಿ ಸೌಲಭ್ಯ ಇಲ್ಲದೆ ತೆಗೆದುಹಾಕಲು ಮುಂದಾಗಿದೆ. ಹೀಗಾಗಿ ಈ ಆದೇಶವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ರೆ ನೀವು ನಿವೃತ್ತಿ ನಿಗದಿ ಮಾಡಿದ್ರೆ ನೌಕರರಿಗೆ ನಿವೃತ್ತಿ ವೇತನ 1 ಲಕ್ಷ ಕೊಡಬೇಕೆಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments