Webdunia - Bharat's app for daily news and videos

Install App

ಮನಸ್ಸು ಸರಿಯಿಲ್ಲವೆಂದು ಗೃಹಿಣಿ ಹೀಗೆ ಮಾದ್ಕೊಳೋದಾ: ಆ 10 ತಿಂಗಳ ಮಗುವಿನ ಗತಿ ಏನು?

Webdunia
ಗುರುವಾರ, 14 ಸೆಪ್ಟಂಬರ್ 2023 (09:21 IST)
ಯಾದಗಿರಿ : ಹಲವು ದಿನಗಳಿಂದ ನನಗೆ ಮನಸ್ಸು ಸರಿಯಾಗಿಲ್ಲವೆಂದು ಬಳಲುತ್ತಿದ್ದ ಗೃಹಿಣಿಯೊಬ್ಬಳು 10 ತಿಂಗಳ ಮಗುವನ್ನ ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ.

ಕೊಂಗಂಡಿ ಗ್ರಾಮದ ಸೌಂದರ್ಯ ಮಠಪತಿ (25) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮನೆಯವರು ಮಾಹಿತಿ ನೀಡಿದ್ದಾರೆ.

ಹೆರಿಗೆಯಾದ ನಂತರ 6 ತಿಂಗಳವರೆಗೆ ಸೌಂದರ್ಯ ಚೆನ್ನಾಗಿಯೇ ಇದ್ದಳು. ಆದರೆ ಮಗು 6 ತಿಂಗಳು ಆದ್ಮೇಲೆ ಗಂಡನ ಮನೆಗೆ ಬಂದಿದ್ದ ಆಕೆ ತನ್ನ ಮನಸ್ಸು ಸರಿಯಾಗಿಲ್ಲವೆಂದು ಚಡಪಡಿಸುತ್ತಿದ್ದಳು. 

ಇದೇ ಕಾರಣಕ್ಕೆ 10 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಬಂದಿದ್ದಳು. ಕೊಂಗಂಡಿ ಗ್ರಾಮದ ಗಂಡನ ಮನೆಯಲ್ಲಿ ಮಾವ, ಗಂಡನೊಂದಿಗೆ ವಾಸವಾಗಿದ್ದ ಸೌಂದರ್ಯ, ಎಂದಿನಂತೆ ಸಹಜವಾಗಿ ಇರಲಿಲ್ಲ. ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ಮುಂದಿನ ಸುದ್ದಿ
Show comments