Webdunia - Bharat's app for daily news and videos

Install App

ಬಂಜೆತನ ನಿವಾರಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಸ್ವಯಂ ಘೋಷಿತ ದೇವ ಮಾನವ ಅರೆಸ್ಟ್

Webdunia
ಶನಿವಾರ, 17 ನವೆಂಬರ್ 2018 (07:44 IST)
ಮುಂಬೈ : ಬಂಜೆತನ ನಿವಾರಿಸುವುದಾಗಿ ಹೇಳಿ ಸ್ವಯಂ ಘೋಷಿತ ದೇವ ಮಾನವನೊಬ್ಬ ಮಹಿಳೆಯೊಬ್ಬಳ ಮೇಲೆ ನಿರಂತರವಾಗಿ ಎರಡು ತಿಂಗಳ ಕಾಲ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ವೈರಾರ್ ನಗರದ ನಿವಾಸಿ ಅಜಯ್ ಚೌಧರಿ (45) ಅತ್ಯಾಚಾರ ಎಸಗಿದ ಸ್ವಯಂ ಘೋಷಿತ ದೇವ ಮಾನವ ಎಂಬುದಾಗಿ ತಿಳಿದುಬಂದಿದ್ದು, ಈತ ಸುಮಾರು ವರ್ಷಗಳಿಂದ ಮಕ್ಕಳಾಗದೇ ಮಾನಸಿಕವಾಗಿ ಕುಗ್ಗಿಹೋಗಿದ್ದ 37 ವರ್ಷ ವಯಸ್ಸಿನ ವಿವಾಹಿತ ಮಹಿಳೆಯೊಬ್ಬಳಿಗೆ ಪೂಜೆ ಮಾಡಿದರೆ ಮಕ್ಕಳಾಗುವುದಾಗಿ ಹೇಳಿ, ಆಕೆಯ ಮನೆಗೆ ಬಂದು ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಬೆದರಿಸಿ ಪದೇ ಪದೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆತನ ಕಿರುಕುಳ ಸಹಿಸದೇ ಮಹಿಳೆ ಇದೀಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

 

ಈ ಪ್ರಕರಣದ ಕುರಿತು ತನಿಖೆ ಚುರುಕುಗೊಳಿಸಿದ ಪೊಲೀಸರು ಅಜಯ್ ಚೌಧರಿಯನ್ನು ಶುಕ್ರವಾರ ಆತನ ಮನೆಯಲ್ಲಿಯೇ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ) ಹಾಗೂ 506 (ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಮುಂದಿನ ಸುದ್ದಿ
Show comments