Webdunia - Bharat's app for daily news and videos

Install App

ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲ ಎಂದು ಪತಿ ಆತ್ಮಹತ್ಯೆ

Webdunia
ಗುರುವಾರ, 17 ಮಾರ್ಚ್ 2022 (09:16 IST)
ಧಾರವಾಡ :  ಪತ್ನಿಯನ್ನು ತನ್ನ ಜತೆಗೆ ಕಳುಹಿಸಲಿಲ್ಲ ಎಂದು ಮನನೊಂದು ಹೆಂಡತಿ ತವರೂರಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ತಾಲೂಕಿನ ಚಂದನಮಟ್ಟಿಯಲ್ಲಿ ನಡೆದಿದೆ.
 
ತಾಲೂಕಿನ ಮನಗುಂಡಿ ಗ್ರಾಮದ ಮಲ್ಲೇಶಪ್ಪ ಶಿವಪ್ಪ ಸುರಪುರ (40) ಆತ್ಮಹತ್ಯೆ ಮಾಡಿಕೊಂಡವರು. ತನ್ನ ಪತ್ನಿಯ ತವರೂರು ಚಂದನಮಟ್ಟಿಗೆ ಹೋಗಿದ್ದನು.

ತನ್ನ ಪತ್ನಿಯನ್ನು ಕಳಿಸಲಿಲ್ಲ ಎಂದು ಬೇಸತ್ತು ಅಲ್ಲಿಯೇ ವಿಷ ಸೇವಿಸಿದ್ದನು. ತೀವ್ರ ಅಸ್ವಸ್ಥವಾಗಿದ್ದ ಈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments