Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ! ಕಾರಣ ಕೇಳಿದ್ರೆ ಶಾಕ್ ಹಾಗ್ತೀರಾ?

Webdunia
ಶುಕ್ರವಾರ, 28 ಅಕ್ಟೋಬರ್ 2022 (11:57 IST)
ಮಂಗಳೂರು : ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನ ಹೊಂದಿದ್ದ ಪತಿ ಆಕೆಯನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಪಿಲಾರ್ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಶೋಭಾ (46) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರಾದ ಶೋಭಾ ಹಾಗೂ ಶಿವಾನಂದ (55) ದಂಪತಿಯ ನಡುವೆ ಮದುವೆಯಾದಾಗಿನಿಂದಲೂ ವಿರಸವಿತ್ತು. ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನ ಶಿವಾನಂದನನ್ನು ಎಂದಿಗೂ ಕಾಡುತ್ತಿತ್ತು.

ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದ ಶೋಭಾ ಹಾಗೂ ಶಿವಾನಂದ ದಂಪತಿ ತಮ್ಮ ಪುತ್ರನ ಜೊತೆಯಲ್ಲಿ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಪುತ್ರ ಕಾರ್ತಿಕ್ ಕೆಲಸಕ್ಕೆ ತೆರಳಿದ ಬಳಿಕ ಘನಘೋರ ದುರಂತವೊಂದು ಸಂಭವಿಸಿದೆ.

 ಪತ್ನಿಯ ಜೊತೆ ಬೆಳ್ಳಂಬೆಳಗ್ಗೆ ಜಗಳ ಶುರುವಿಟ್ಟುಕೊಂಡಿದ್ದ ಶಿವಾನಂದ, ಈ ಜಗಳ ವಿಕೋಪಕ್ಕೆ ತಿರುಗಿದ್ದೇ ತಡ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಸಂಬಂಧಿಕರಿಗೆ ಕರೆ ಮಾಡಿ, ನಾನು ಸಾಯುತ್ತೇನೆ. ನನ್ನ ಶವಕ್ಕೆ ಮುಡಿಸಲು ಹೂವು ತನ್ನಿ ಎಂದು ಹೇಳಿ ಕಾಲ್ ಇಟ್ಟವನೇ ಅಲ್ಲೇ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments