Webdunia - Bharat's app for daily news and videos

Install App

ಮತಾಂತರವಾಗಲಿಲ್ಲ ಎಂದು ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ!

Webdunia
ಶುಕ್ರವಾರ, 18 ನವೆಂಬರ್ 2022 (13:15 IST)
ಚಿತ್ರದುರ್ಗ : ಎಲ್ಲೆಡೆ ಧರ್ಮಸಂಘರ್ಷ ತಾರಕಕ್ಕೇರಿದೆ. ಇಂತಹ ವೇಳೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಮತಾಂತರವಾಗಲಿಲ್ಲ ಎಂಬ ಕಾರಣಕ್ಕೆ ಗಂಡನೇ ಕೊಲೆ ಮಾಡಲು ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಖಾದರ್ ಶಿವಮೊಗ್ಗ ಮೂಲದ ಉಮಾರನ್ನು ಮೊದಲೇ ವಿವಾಹವಾಗಿದ್ದ. ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಉಮಾ ಅವರಿಗೆ ಖಾದರ್ ಪರಿಚಯವಾಗಿದೆ.

ಆ ಪರಿಚಯ ಪ್ರೀತಿಯಾಗಿ ವಿವಾಹವಾಗಿದ್ದರು. ವಿವಾಹದ ಬಳಿಕ ಆತನ ವರಸೆ ಬದಲಾಗಿದ್ದು, ಹೆಂಡತಿಯನ್ನು ಮತಾಂತರವಾಗುವಂತೆ ಒತ್ತಾಯಿಸಿದ್ದನು. ಆಗ ಈ ಒತ್ತಡಕ್ಕೊಳಗಾದ ಉಮಾಳ ಆರೋಗ್ಯ ಹದಗೆಟ್ಟಿದ್ದು, ಎರಡು ಕಾಲುಗಳು ನಿಷ್ಕ್ರಿಯಗೊಂಡಿದ್ದವು.

ಈ ವೇಳೆ ತನ್ನ ಪತ್ನಿಯ ಬಗ್ಗೆ ಕಾಳಜಿವಹಿಸಬೇಕಾದ ಖಾದರ್, ಉಮಾಗೆ ಚಿತ್ರಹಿಂಸೆ ನೀಡಿ, ಆಕೆಯ ಖಾಸಗಿ ಅಂಗಾಂಗಾಗಳ ಹಲ್ಲೆ ನಡೆಸಿ, ಕ್ರೌರ್ಯ ಮೆರೆದಿದ್ದಾನೆ.

ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗದಿದ್ದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾನೆ. ಯಾರು ಇಲ್ಲದ ವೇಳೆ ಉಮಾಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಖಾದರ್ ಯತ್ನಿಸಿದ್ದಾನೆ ಎಂದು ಉಮಾ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments