Select Your Language

Notifications

webdunia
webdunia
webdunia
webdunia

ಪತ್ನಿ ಜತೆ ಸೆಲ್ಪೀ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಪತಿ

ಚಿಕ್ಕಮಗಳೂರು ಅಪರಾಧ ಪ್ರಕರಣ

Sampriya

ಚಿಕ್ಕಮಗಳೂರು , ಶನಿವಾರ, 20 ಸೆಪ್ಟಂಬರ್ 2025 (21:57 IST)
ಚಿಕ್ಕಮಗಳೂರು: ಅಪಾಯಕಾರಿ ಸ್ಥಳದಲ್ಲಿ ಪತ್ನಿ ಜತೆ ಸೆಲ್ಫಿ ತೆಗೆಯಲು  60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಪತಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. 

60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಕೆಮ್ಮಣ್ಣುಗುಂಡಿಯ  ಬಳಿ ನಡೆದಿದೆ.

ಮೃತ ಶಿಕ್ಷಕನನ್ನು ಸಂತೋಷ್ (40) ಎಂದು ಗುರುತಿಸಲಾಗಿದೆ.

ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಸಂತೋಷ್ ಬಂದಿದ್ದರು. 


ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸತೀಶ್ ಜಾರಕಿಹೊಳಿ ಅಂತಹ ವ್ಯಕ್ತಿಯಲ್ಲ: ಸಚಿವ ಬೋಸರಾಜು