Webdunia - Bharat's app for daily news and videos

Install App

ಪತ್ನಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪತಿ!?

Webdunia
ಮಂಗಳವಾರ, 6 ಸೆಪ್ಟಂಬರ್ 2022 (13:00 IST)
ಹಾಸನ : ಪತಿಯೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
 
ಇಂದ್ರಮ್ಮ (48) ಕೊಲೆಯಾದ ಮಹಿಳೆಯಾಗಿದ್ದು, ಚಂದ್ರಯ್ಯ ಪತ್ನಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪಿ. ಇಂದು ಬೆಳಗ್ಗೆ ಇಂದ್ರಮ್ಮ ನಾಲ್ವರ ಜೊತೆ ಕೇಶವಮೂರ್ತಿ ಅವರ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದರು.

ಈ ವೇಳೆ ಮಾರಕಾಸ್ತ್ರ ಹಿಡಿದು ಏಕಾಏಕಿ ದಾಳಿ ಮಾಡಿದ ಚಂದ್ರಯ್ಯ ತನ್ನ ಪತ್ನಿಯನ್ನು ಮನಸ್ಸೋ ಇಚ್ಚೆ ಕೊಚ್ಚಿ ಕೊಲೆ ಮಾಡಿದ್ದಾನೆ. 

ಈ ವೇಳೆ ಇಂದ್ರಮ್ಮನ ಜೊತೆಗಿದ್ದ ಮಹಿಳೆಯೊಬ್ಬರು ಕಾಪಾಡಲು ಮುಂದಾದಾಗ ಆ ಮಹಿಳೆಯ ಮೇಲು ಚಂದ್ರಯ್ಯ ಹಲ್ಲೆ ಮಾಡಿದ್ದಾನೆ. ಚಂದ್ರಯ್ಯ-ಇಂದ್ರಮ್ಮನ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಆರು ತಿಂಗಳ ಹಿಂದೆಯು ಇಂದ್ರಮ್ಮನನ್ನು ನೇಣು ಹಾಕಿ ಕೊಲ್ಲಲು ಚಂದ್ರಯ್ಯ ಯತ್ನಿಸಿದ್ದ ಎನ್ನಲಾಗಿದೆ. 

ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments