Webdunia - Bharat's app for daily news and videos

Install App

ವೈದ್ಯ ಲೋಕವನ್ನು ಬೆಚ್ಚಿ ಬೀಳಿಸುವಂತಿದೆ ICMR ಅಧ್ಯಯನದ ಫಲಿತಾಂಶ

Webdunia
ಭಾನುವಾರ, 3 ಸೆಪ್ಟಂಬರ್ 2023 (18:58 IST)
ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಹರಸಾಹಸದಿಂದ ಕೋವಿಡ್ ಎಂಬ ಮಹಾಮಾರಿಯ ನಾಗಲೋಟದ ಓಟಕ್ಕೆ ಬ್ರೇಕ್ ಹಾಕಲಾಗಿತ್ತು. ಸದ್ಯ ಇದೀಗಾ ಕೋವಿಡ್ 19 ಸಂಪೂರ್ಣ ವಾಗಿ ಹತೋಟಿಗೆ ಬಂದಿದೆ ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಯಾವುದೇ ರೀತಿಯ ಕೋವಿಡ್ ಕೇಸ್ ಗಳು ಪತ್ತೆಯಾಗಿಲ್ಲ.ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 5 ಮಂದಿ ಮಾತ್ರ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದು ಗುಣಮುಖರಾಗಿರುವ ರೋಗಿಗಳ ಸಂಖ್ಯೆ ಶೇಕಾಡ 99.00 ಏರಿಕೆಯಾಗಿದೆ. ಈ ಮದ್ಯೆ  ICMR ಅಧ್ಯಯನದ ವರದಿಯೊಂದು ಬಿಡುಗಡೆಯಾಗಿದ್ದು ಕೋವಿಡ್ ನಿಂದ ಗುಣಮುಖರಾಗಿರುವ ರೋಗಿಗಳಿಗೆ ಶಾಕ್ ನೀಡಿದು ಮಾತ್ರವಲ್ಲದೇ ವೈದ್ಯ ಲೋಕವನ್ನು ಬೆಚ್ಚಿಬೀಳಿಸಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಶಾಕಿಂಗ್ ಸಂಗತಿಯೊಂದು ಬೆಳಕಿಗೆ ಬಂದಿದೆ.ಕೊವಿಡ್ ನಿಂದ ಡಿಸ್ಚಾರ್ಜ್ ಆದ ಒಂದೇ ವರ್ಷದೊಳಗೆ ಶೇ.6.5ರಷ್ಟು ಕೋವಿಡ್ ರೋಗಿಗಳ ಸಾವಾಗಿರೋ ಬಗ್ಗೆ  ICMR ತನ್ನ ವರದಿಯಲ್ಲಿ ಉಲ್ಲೇಖ ಮಾಡಿದೆ‌.

ಕೋವಿಡ್ ನಿಂದಾ ಗುಣಮುಖರಾದೋರಿಗೆ ನಾನ ರೀತಿಯ ಕಾಯಿಲೆಗಳು ಕಾಡಲು ಆರಂಭಿಸಿದೆ. ಹೃದಯ,ಶ್ವಾಸಕೋಶ ಸಂಭಂದಿ ಕಾಯಿಲ್ ಕೋವಿಡ್ ರಿಕಾವರಿ ರೋಗಿಗಳು  ತುತ್ತಾಗುತ್ತಿದ್ದು ಸಡನ್ ಹೃದಾಯಘಾತ,ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಹೆಚ್ಚಾಗಿದೆ.ಕೋವಿಡ್ ವೈರಸ್ ಗಳು ದೇಹದ ಮೇಲೆ ಮಾಡಿರೋ ಡ್ಯಾಮೇಜ್ ನಿಂದ ಆರೋಗ್ಯದಲ್ಲಿ ಏರಿಳಿತಾವಾಗುತ್ತಿದ್ದು ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ.ಇನ್ನೂ ಕೋವಿಡ್ ಆರಂಭದಲ್ಲಿ ಗುಣಮುಖರಾದ ರೋಗಿಗಳ ಸ್ಥಿತಿಗತಿಗಳ ಬಗ್ಗೆ ICMR ಫೋನ್ ಮೂಲಕ ವಿಚಾರಣೆ ನಡೆಸಿ ವರದಿ ತಾಯಾರಿಸಿದ್ದು ಎಲ್ಲಾರನ್ನು ಬೆಚ್ಚಿಬೀಳಿಸಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments