Webdunia - Bharat's app for daily news and videos

Install App

4ನೇ ಹಂತದ ಲಾಕ್ ಡೌನ್ ಜಾರಿಗೆ ತರುವ ವಿಚಾರ; ಕೇಂದ್ರಕ್ಕೆ ಬ್ಲೂಪ್ರಿಂಟ್ ಸಲ್ಲಿಸಿದ ರಾಜ್ಯ ಸರ್ಕಾರಗಳು

Webdunia
ಶುಕ್ರವಾರ, 15 ಮೇ 2020 (10:37 IST)
ನವದೆಹಲಿ : 4ನೇ ಹಂತದ ಲಾಕ್ ಡೌನ್ ಜಾರಿಗೆ ತರುವ ವಿಚಾರಕ್ಕೆ ಸಂಬಂಧಸಿದಂತೆ ರಾಜ್ಯ ಸರ್ಕಾರಗಳು ಇಂದು ಕೇಂದ್ರಕ್ಕೆ ಬ್ಲೂಪ್ರಿಂಟ್ ಸಲ್ಲಿಕೆ ಮಾಡಿವೆ.


ಲಾಕ್ ಡೌನ್ ಮುಂದುವರಿಕೆಯ ಬಗ್ಗೆ ಲಿಖಿತ ವರದಿ ನೀಡುವಂತೆ ಪ್ರಧಾನಿ ಮೋದಿ ತಿಳಿಸಿದ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರಗಳ ವರದಿ ಸಲ್ಲಿಸಿವೆ.


ರಾಜ್ಯಗಳ ಅಭಿಪ್ರಾಯ ಆಧರಿಸಿ ಮಾರ್ಗಸೂಚಿಗಳ ಪರಿಷ್ಕರಣೆ. ಮಾಡಿದ್ದು,  ಈಗಾಗಲೇ ದೆಹಲಿ ಸರ್ಕಾರ ಒಂದು ವರದಿ ನೀಡಿದೆ. ಅದೇರಿಥಿ  ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಸೇರಿ ಈಶಾನ್ಯ ಭಾರತದ ಹಲವು ರಾಜ್ಯಗಳಿಂದ ವರದಿ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments