Webdunia - Bharat's app for daily news and videos

Install App

ಬೀದರ್ ದರೋಡೆ ಪ್ರಕರಣದ ಇಬ್ಬರ ಗುರುತು ಪತ್ತೆ, ಆರೋಪಿಗಳ ಡಿಟೇಲ್ಸ್‌ ಹೀಗಿದೆ

Sampriya
ಶನಿವಾರ, 15 ಫೆಬ್ರವರಿ 2025 (17:06 IST)
Photo Courtesy X
ಬೀದರ್‌: ನಗರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಮುಖ್ಯ ಕಚೇರಿ ಎದುರು ನಡೆದ ದರೋಡೆ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚಲಾಗಿದೆ.

ಬೀದರ್‌ ಜಿಲ್ಲಾ ಪೊಲೀಸರು ಇದೀಗ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಗಳನ್ನು ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಫತೇಪುರ ಫುಲ್‌ವರಿಯಾ ನಿವಾಸಿ ಅಮನ್‌ ಕುಮಾರ್‌ ರಾಜಕಿಶೋರ್‌ ಸಿಂಗ್‌ ಹಾಗೂ ಅದೇ ಜಿಲ್ಲೆಯ ಮಹಿಸೋರ್‌ ನಿವಾಸಿ ಅಲೋಕ್‌ ಕುಮಾರ್‌ ಅಲಿಯಾಸ್‌ ಅಶುತೋಷ್‌ ಶತ್ರುಘ್ನ ಪ್ರಸಾದ್‌ ಸಿಂಗ್‌ ಕೃತ್ಯ ಎಸಗಿದವರು ಎಂದು ಗುರುತಿಸಲಾಗಿದೆ,


ಇನ್ನೂ ತನಿಖೆಯಲ್ಲಿ ಈ ಹಿಂದೆಯೂ ಇವರಿಬ್ಬರು ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments