Webdunia - Bharat's app for daily news and videos

Install App

ಐಎಂಎ ಹಗರಣ; ಆರೋಪಿ ಬಂಧನಕ್ಕೆ ದುಬೈಗೆ ಹಾರಲಿದೆ ಆಪರೇಷನ್ ಮನ್ಸೂರ್ ತಂಡ?

Webdunia
ಶನಿವಾರ, 29 ಜೂನ್ 2019 (18:14 IST)
ಐಎಂಎ ಕಂಪನಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕನ ಜಾಡು ಹಿಡಿದು ಹೊರಟಿರುವ ಎಸ್ ಐ ಟಿ ಆರೋಪಿ ಮನ್ಸೂರ್ ಬಂಧನಕ್ಕೆ ದುಬೈಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ.

ಐಎಂಎ ವಂಚಕನ ಜಾಡು ಹಿಡಿದು ಹೊರಡಲಿರುವ ಎಸ್ ಐಟಿ ಕಿರಿಯ ಅಧಿಕಾರಿಗಳಿಗೆ ಪಾಸ್ ಪೋರ್ಟ್, ವೀಸಾ ರೆಡಿ ಮಾಡಿಕೊಳ್ಳುವಂತೆ ಹಿರಿಯ ಅಧಿಕಾರಿಗಳಿಂದ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಯಾವ ಟೈಂ ನಲ್ಲಿ ಬೇಕಾದ್ರೂ ದುಬೈ ಗೆ ಹಾರಲಿದ್ದಾರೆ ಬೆಂಗಳೂರು ಪೊಲೀಸ್ರು.

ಈಗಾಗ್ಲೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ತಮ್ಮ ತಮ್ಮ ಪಾಸ್ ಪೋರ್ಟ್ ಗಳನ್ನು ಸಿದ್ಧ ಮಾಡಿಕೊಂಡಿದ್ದಾರೆ  ಅಧಿಕಾರಿಗಳು. ಮನ್ಸೂರ್ ದುಬೈ ನಲ್ಲೇ ಇರುವ ಮಾಹಿತಿ ಕಲೆ ಹಾಕಿರುವ ಎಸ್ಐಟಿ ಅಧಿಕಾರಿಗಳು, ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ದುಬೈ ನಿಂದ ಬೇರೆಡೆಗೆ ಮನ್ಸೂರ್ ತೆರಳುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.  

ಹೀಗಾಗಿ ಮನ್ಸೂರ್ ವಾಸ್ತವ್ಯದ ಖಚಿತತೆ ಮಾಡಿಕೊಂಡು ವಿಮಾನ ಏರಲಿದ್ದಾರೆ ಎಸ್ ಐಟಿ ತಂಡ ಎಂಬ ಸುದ್ದಿ ಹರಿದಾಡುತ್ತಿದೆ.
ಎಸ್ ಐ ಟಿ ಅಧಿಕಾರಿಗಳ ಜೊತೆಗೆ ಕೆಲವು ಸಿಸಿಬಿ ಅಧಿಕಾರಿಗಳು ಆಪರೇಷನ್ ಮನ್ಸೂರ್ ನಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments