Webdunia - Bharat's app for daily news and videos

Install App

ಒಬ್ಬಳೊಂದಿಗೆ ಇಬ್ಬರ ಅನೈತಿಕ ಸಂಬಂಧ : ಮುಂದಾಗಿದ್ದೇನು?

Webdunia
ಭಾನುವಾರ, 18 ಅಕ್ಟೋಬರ್ 2020 (18:16 IST)
ಮಹಿಳೆಯೊಬ್ಬಳೊಂದಿಗೆ ಇಬ್ಬರು ಅಕ್ರಮ ಸಂಬಂಧ ಹೊಂದಿದ್ದರಿಂದಾಗಿ ಯುವಕನೊಬ್ಬನ ಕೊಲೆ ನಡೆದಿದೆ.

ಆರೋಪಿ ರಾಮಕೇಶ್ ಎಂಬಾತ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದನು. ಇದೇ ಮಹಿಳೆಯ ಜೊತೆಗೆ ಬಿಜೆಪಿ ಮುಖಂಡನ ಪುತ್ರ ರಾಣಾ ಎಂಬಾತನೂ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ರಾಣಾಗೆ ರಾಮಕೇಶ್ ಈ ಹಿಂದೆ ಮಹಿಳೆಯ ಜೊತೆ ಸಲುಗೆ ಬಿಡು ಎಂದು ವಾರ್ನಿಂಗ್ ಮಾಡಿದ್ದ ಎನ್ನಲಾಗಿದೆ. ಆದರೆ ರಾಣಾ ಮಹಿಳೆಯ ಸಂಬಂಧ ಬಿಟ್ಟಿರಲಿಲ್ಲ.

ಕೊನೆಗೆ ಅರಣ್ಯವೊಂದರಲ್ಲಿ ರಾಣಾ ಮೇಲೆ ರಾಮಕೇಶ್ ತನ್ನ ಸ್ನೇಹಿತರ ಜೊತೆ ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಗುಲರಿಹಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments