Select Your Language

Notifications

webdunia
webdunia
webdunia
webdunia

ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು

ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು
bangalore , ಶುಕ್ರವಾರ, 4 ಫೆಬ್ರವರಿ 2022 (20:14 IST)
ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಯದ್ವಾತದ್ವಾ ಚಲಿಸಿ ದ್ವಿಚಕ್ರ ವಾಹನ ಮತ್ತು 2 ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆ ಮಂಗಳೂರು ನಗರದ ಉರ್ವಾದ ಚಿಲಿಂಬಿ-ಕೋಟೆಕಣಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ವಿವೇಕಾನಂದ ಶೆಣೈ ಎಂಬುವವರು ಕೋಟೆಕಣಿಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಕಾರಿನಲ್ಲಿದ್ದ ವಾಟರ್​ ಬಾಟಲಿ ಕಾರಿನ ಬ್ರೇಕ್ ಪೆಡಲ್ ಅಡಿ ಸಿಲುಕಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಯರ್ರಾಬಿರ್ರಿ ಚಲಿಸಿದೆ. ಪರಿಣಾಮ 2 ದ್ವಿಚಕ್ರ ವಾಹನ ಹಾಗೂ 2 ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ