Webdunia - Bharat's app for daily news and videos

Install App

ಕುಖ್ಯಾತ ಡಕಾಯಿತ ಗ್ಯಾಂಗ್ ಅಂದರ್

Webdunia
ಬುಧವಾರ, 17 ಜುಲೈ 2019 (13:25 IST)
ಕುಖ್ಯಾತ ಡಕಾಯಿತರನ್ನು ಬಲೆಗೆ ಕೆಡವುದರಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಯಚೂರು ಜಿಲ್ಲಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸೋ ಮೂಲಕ ಹಲವಾರು ಕೇಸ್ ಗಳಲ್ಲಿ ಬೇಕಿದ್ದ ಡಕಾಯಿತರ ಹೆಡೆಮುರಿ ಕಟ್ಟಿ ಬಂಧನ ಮಾಡುವಲ್ಲಿ ಸಫಲರಾಗಿದ್ದಾರೆ.  

ಕಲಬುರಗಿ ಜಿಲ್ಲೆಯವರಾದ ಮಲ್ಲು, ರವಿ, ಯಲ್ಲಾಲಿಂಗ, ಹನುಮಂತ, ಶಾಮ್ ಸಿಂಗ್ ಮತ್ತು ಗಿಡ್ಯಾ ಅಲಿಯಾಸ್ ಸರ್ಫುದ್ದೀನ್ ಬಂಧಿತ ಆರೋಪಿಗಳಾಗಿದ್ದಾರೆ.

196 ಗ್ರಾಂ. ಚಿನ್ನ, 500 ಗ್ರಾಂ, ಬೆಳ್ಳಿ ಸೇರಿದಂತೆ ಸುಮಾರು 5 ಲಕ್ಷ 62 ಸಾವಿರ 550 ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.

ಡಕಾಯಿತಿ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಗ್ಯಾಂಗ್ ಇದಾಗಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments