ಬೆಂಜ್ ಕಾರು ಚಾಲಕನ ಹಿಟ್ ಆ್ಯಂಡ್ ರನ್ ಗೆ ಬಲಿಯಾದ ಪಾದಚಾರಿಯ ಮಾಹಿತಿ ಪತ್ತೆ

Webdunia
ಸೋಮವಾರ, 30 ಜನವರಿ 2023 (19:50 IST)
ಬೆಂಜ್ ಕಾರು ಚಾಲಕನ ಹಿಟ್ ಆ್ಯಂಡ್ ರನ್ ಗೆ ಬಲಿಯಾದ ಪಾದಚಾರಿಯ ಮಾಹಿತಿ ಪತ್ತೆಯಾಗಿದೆ. ಮೃತನನ್ನ ಆರ್.ಟಿ.ನಗರದ ಚೋಳನಾಯಕನಹಳ್ಳಿ ನಿವಾಸಿ ಡಿ.ಎನ್.ವೆಂಕಟೇಶ್ ಎಂದು ಗುರುತಿಸಲಾಗಿದೆ. ಕಳೆದ ಗುರುವಾರ ರಾತ್ರಿ ಮೇಖ್ರಿ ಸರ್ಕಲ್ ಬಳಿ ನಡೆದಿದ್ದ ಅಪಘಾತದಲ್ಲಿ ವೆಂಕಟೇಶ್ ಮೃತಪಟ್ಟಿದ್ದರು. ಅಪಘಾತವೆಸಗಿದ್ದ ಕಾರು ಚಾಲಕ ಪರಾರಿಯಾಗಿದ್ದ.
 
ಗುರುವಾರ ರಾತ್ರಿ ಮೇಖ್ರಿ ಸರ್ಕಲ್ ಬಳಿ ಆಟೋ ಇಳಿದು ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೆಂಕಟೇಶ್ ಗೆ ವೇಗವಾಗಿ ಬಂದ ಬೆಂಜ್ ಕಾರು ಢಿಕ್ಕಿಯಾಗಿತ್ತು, ಅಪಘಾತವಾದ ಕೂಡಲೇ ಸ್ಥಳಿಯರ ನೆರವಿನಿಂದ ಅಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೆಂಕಟೇಶ್ ಮೃತಪಟ್ಟಿದ್ದರು. ಪ್ರತ್ಯಕ್ಷದರ್ಶಿಗಳು ಮಾಹಿತಿಯನ್ವಯ ಸಿಸಿ ಕ್ಯಾಮೆರಾದ ದೃಶ್ಯಾವಳಿಗಳನ್ನ ಪರಿಶೀಲಿಸಿರುವ ಸದಾಶಿವನಗರ ಸಂಚಾರ ಠಾಣಾ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments