Webdunia - Bharat's app for daily news and videos

Install App

ಪ್ರತಿಭಟನೆ ತೀವ್ರವಾದ ಹಿನ್ನಲೆ; ಕುರುಬರ ಜೊತೆ ಸಂಧಾನಕ್ಕೆ ಮುಂದಾದ ಮಾಧುಸ್ವಾಮಿ

Webdunia
ಗುರುವಾರ, 21 ನವೆಂಬರ್ 2019 (11:21 IST)
ಬೆಂಗಳೂರು :ಪ್ರತಿಭಟನೆ ತೀವ್ರವಾದ ಹಿನ್ನಲೆ ಕುರುಬರ ಜೊತೆ ಮಾಧುಸ್ವಾಮಿ ಸಂಧಾನಕ್ಕೆ ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಕುರುಬ ಸಮುದಾಯದ ಬಗ್ಗೆ ಹಾಗೂ ಕಾಗಿನೆಲೆ  ಶ್ರೀಗಳ  ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚವ ಮಾಧುಸ್ವಾಮಿ ಕ್ಷಮೆ ಕೋರಲು ಹಿಂದೇಟು ಹಾಕಿದ್ದಾರೆ. ಈ ಬಗ್ಗೆ ಕುರುಬ ಸಮುದಾಯ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿವೆ.


ಇದೀಗ ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ  ಮಾಧುಸ್ವಾಮಿ ಇಂದು ಮಧ್ಯಾಹ್ನ 2.30ಕ್ಕೆ  ಕಾಗಿನೆಲೆ ಈಶ್ವರಾನಂದಪುರಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಕ್ಷಮೆ ಯಾಚಿಸಲಿದ್ದಾರೆ ಎನ್ನಲಾಗಿದೆ. ಇವರಿಗೆ ಗೃಹ ಸಚಿವ ಬೊಮ್ಮಾಯಿ ಸಾಥ್ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments