Webdunia - Bharat's app for daily news and videos

Install App

ಪಠ್ಯ ಪುಸ್ತಕ ವಿವಾದ ದಿನಕ್ಕೊಂದು ತೀವ್ರತೆ

Webdunia
ಭಾನುವಾರ, 29 ಮೇ 2022 (19:36 IST)
ಪಠ್ಯ ಪುಸ್ತಕ ವಿವಾದ ದಿನಕ್ಕೊಂದು ತೀವ್ರತೆ ಪಡೆದುಕೊಳ್ತಿದೆ.., ರಾಷ್ಟ್ರಕವಿ ಕುವೆಂಪುಗೆ ಅಪಮಾನ ಮಾಡಲಾಗಿದೆ ಅಂತ ಒಕ್ಕಲಿಗ ಸಂಘ ಹೋರಾಟಕ್ಕೆ ಮುಂದಾಗಿದರೆ, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಮಾಡಲಾಗಿದೆ.. ಇದ್ರ ಜತೆಗೆ ನಾಡಗೀತೆಗೂ ಅವಮಾನ ಮಾಡಲಾಗಿದೆ ಅಂತ ರಾಜ್ಯ ಒಕ್ಕಲಿಗ ಸಂಘ ಆರೋಪಿಸಿದೆ. ಪಠ್ಯ ಪರಿಷ್ಕರಣ‌ ಸಮಿತಿ‌ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ 2017 ರಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನವಾಗುವ ಪೋಸ್ಟ್ ಅನ್ನ ಸಾಮಾಜಿಕ ಜಾಲತಾಣದಲ್ಲಿ‌ ಶೇರ್ ಮಾಡಿದ್ರು. ಸಾಕಷ್ಟು ಟ್ರೋಲ್ ಕೂಡ ಆಗಿತ್ತು. ಅಂಥವ್ರನ್ನ ಇದೀಗ ಪಠ್ಯ ಪುಸ್ತಕ‌ ಪರಿಷ್ಕರಣಾ ಸಮಿತಿ‌ ಅಧ್ಯಕ್ಷರನ್ನಾಗಿ ಮಾಡಿರೋದು ಎಷ್ಟು‌ ಸರಿ..? ಕುವೆಂಪು ಒಂದು‌ ಜಾತಿ, ಮತ , ಧರ್ಮಕ್ಕೆ‌ ಸೀಮಿತ ಆದವರಲ್ಲ. ಅಂಥವ್ರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಕೂಡಲೇ ಅವ್ರ ಕ್ಷಮೆ ಕೇಳಬೇಕು ಇಲ್ಲಾಂದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋ ಎಚ್ಚರಿಕೆಯನ್ನ ನೀಡಿದರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments