Webdunia - Bharat's app for daily news and videos

Install App

ಮಾದಕ ವ್ಯಸನಿ ಮಾಡಿದ ಅನಾಹುತ; ತಾಯಿಯ ಅಣ್ಣನ ಮಗನನ್ನೇ ಕೊಂದನಾ ಪಾಪಿ?

Webdunia
ಗುರುವಾರ, 4 ಜುಲೈ 2019 (16:17 IST)
ಮಾದಕ ವ್ಯಸನಿಯೊಬ್ಬ ಮಾಡಬಾರದ ಕೆಲಸ ಮಾಡಿ ಇದೀಗ ಕಂಬಿ ಎಣಿಸುವಂತಾಗಿದೆ.

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತನ್ನ ತಾಯಿಯ ಅಣ್ಣನ ಮಗನನ್ನು ಕೊಲೆಮಾಡಿದ ಘಟನೆ ವರದಿಯಾಗಿದೆ.

ಈ ಕೊಲೆ ಕುಟುಂಬದ ಜನರಲ್ಲಿನ ಜಗಳದಿಂದಾಗಿರಬಹುದೆಂದು ಮೇಲ್ನೋಟಕ್ಕೆ ಊಹೆ ಮಾಡಲಾಗಿದೆ. ಮಂಗಳೂರಿನ ತೊಕ್ಕೊಟ್ಟು ಚಂಬುಗುಡ್ಡೆ ಪ್ರದೇಶದಲ್ಲಿ ಈ ಪ್ರಕರಣ ಸಂಭವಿಸಿದೆ.

ನಾರಾಯಣ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ನಾರಾಯಣನು ತನ್ನ ತಂದೆಯ ತಂಗಿಯಾಗಿರುವ ಲಲಿತಾ ಎಂಬುವರ ಮನೆಯಲ್ಲಿ ವಾಸವಿದ್ದನು. ಲಲಿತಾ ಅವರ ಪುತ್ರ ರಾಜೇಶ್ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಾರಾಯಣನು ಲಲಿತಾರ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡಿಕೊಂಡಿದ್ದನು. ರಾಜೇಶನು ಗುಜರಾತ್ ನಲ್ಲಿದ್ದ. ರಜೆ ಮೇಲೆ ಊರಿಗೆ ಬಂದಿದ್ದನು.

ಕೌಟುಂಬಿಕ ಜಗಳ ಹಿನ್ನೆಲೆಯಲ್ಲಿ ರಾಜೇಶನೇ ನಾರಾಯಣನನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಕೊಲೆ ಆರೋಪಿಯನ್ನು ಉಲ್ಲಾಳ ಪೊಲೀಸರು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ