Webdunia - Bharat's app for daily news and videos

Install App

ಪಿಸ್ತೂಲ್ ಪ್ರಕರಣದ ತನಿಖೆ ಚುರುಕು

Webdunia
ಶುಕ್ರವಾರ, 9 ಜೂನ್ 2023 (19:45 IST)
ಕಬ್ಬನ್ ಪಾರ್ಕ್ ಪೊಲೀಸರಿಂದ ಮೂರು ಪಿಸ್ತೂಲ್ ಮತ್ತು 99 ಜೀವಂತ ಗುಂಡು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್​ ಪೊಲೀಸರಿಂದ ತನಿಖೆ ಮುಂದುವರಿದಿದೆ. ಪಿಸ್ತೂಲ್ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ಧಾರೆ. ಎರಡು ಆಯಾಮದಲ್ಲಿ ಪ್ರಕರಣದ ತನಿಖೆ ಆರಂಭವಾಗಿದೆ. ಮಾಹಿತಿ ಪ್ರಕಾರ ನಾಗಲ್ಯಾಂಡ್​ನಿಂದ ಪಿಸ್ತೂಲ್ ತರಿಸಲಾಗಿತ್ತು. ಆರೋಪಿ ನೀರಜ್ ಜೋಸೆಫ್ ಪಿಸ್ತೂಲ್ ತೆಗೆದುಕೊಂಡು ಬಂದಿದ್ದ. ಬರ್ಮ ನಾಗಾಲ್ಯಾಂಡ್ ಮೂಲಕ ಕರ್ನಾಟಕಕ್ಕೆ ಪಿಸ್ತೂಲ್ ತರಲಾಗಿತ್ತು. ಇದು ಎಲ್ಲಿ ತಯಾರಾಗಿತ್ತು. ಎಷ್ಟು ಪಿಸ್ತೂಲ್ ಮತ್ತು ಗುಂಡುಗಳಿಗೆ ಮತ್ತೆ ಬೇಡಿಕೆ ಇಡಲಾಗಿದೆ ಎಂದು ತನಿಖೆ ಮಾಡಲಾಗುತ್ತಿದೆ. ನಾಗಾಲ್ಯಾಂಡ್ ಕೊಂಚ ನಕ್ಸಲ್ ಚಟುವಟಿಕೆ ಇರುವ ಪ್ರದೇಶವಾಗಿದೆ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments