Webdunia - Bharat's app for daily news and videos

Install App

ಪಿಸ್ತೂಲ್ ಪ್ರಕರಣದ ತನಿಖೆ ಚುರುಕು

Webdunia
ಶುಕ್ರವಾರ, 9 ಜೂನ್ 2023 (19:45 IST)
ಕಬ್ಬನ್ ಪಾರ್ಕ್ ಪೊಲೀಸರಿಂದ ಮೂರು ಪಿಸ್ತೂಲ್ ಮತ್ತು 99 ಜೀವಂತ ಗುಂಡು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್​ ಪೊಲೀಸರಿಂದ ತನಿಖೆ ಮುಂದುವರಿದಿದೆ. ಪಿಸ್ತೂಲ್ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ಧಾರೆ. ಎರಡು ಆಯಾಮದಲ್ಲಿ ಪ್ರಕರಣದ ತನಿಖೆ ಆರಂಭವಾಗಿದೆ. ಮಾಹಿತಿ ಪ್ರಕಾರ ನಾಗಲ್ಯಾಂಡ್​ನಿಂದ ಪಿಸ್ತೂಲ್ ತರಿಸಲಾಗಿತ್ತು. ಆರೋಪಿ ನೀರಜ್ ಜೋಸೆಫ್ ಪಿಸ್ತೂಲ್ ತೆಗೆದುಕೊಂಡು ಬಂದಿದ್ದ. ಬರ್ಮ ನಾಗಾಲ್ಯಾಂಡ್ ಮೂಲಕ ಕರ್ನಾಟಕಕ್ಕೆ ಪಿಸ್ತೂಲ್ ತರಲಾಗಿತ್ತು. ಇದು ಎಲ್ಲಿ ತಯಾರಾಗಿತ್ತು. ಎಷ್ಟು ಪಿಸ್ತೂಲ್ ಮತ್ತು ಗುಂಡುಗಳಿಗೆ ಮತ್ತೆ ಬೇಡಿಕೆ ಇಡಲಾಗಿದೆ ಎಂದು ತನಿಖೆ ಮಾಡಲಾಗುತ್ತಿದೆ. ನಾಗಾಲ್ಯಾಂಡ್ ಕೊಂಚ ನಕ್ಸಲ್ ಚಟುವಟಿಕೆ ಇರುವ ಪ್ರದೇಶವಾಗಿದೆ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments