Webdunia - Bharat's app for daily news and videos

Install App

ಜವಾಹರ ಲಾಲ್ ನೆಹರೂ ಡಿಎನ್ ಎ ಪರೀಕ್ಷೆ ಮಾಡಬೇಕಿದೆ ಎಂದ ಮುತಾಲಿಕ್

Webdunia
ಸೋಮವಾರ, 25 ನವೆಂಬರ್ 2019 (20:31 IST)
ನೆಹರೂ ಅವರ ಡಿಎನ್ ಎ ಪರೀಕ್ಷೆ ಆಗಬೇಕಿದೆ. ಹೀಗಂತ ಶ್ರೀರಾಮ ಸೇನೆ ಮುಖ್ಯಸ್ಥ ವಿವಾದಿತ ಟೀಕೆ ಮಾಡಿದ್ದಾರೆ.

ಗುಜರಾತ್ ನ ಸೋಮನಾಥ ದೇವಾಲಯ ಮಸೀದಿ ಆದಂಗಿದೆ. ಈ ಹಿಂದೆ ಸರ್ದಾರ್ ವಲ್ಲಭಭಾಯ್ ಪಟೇಲ್ ರು ಕೇಂದ್ರ ಗೃಹ ಸಚಿವರಾಗಿದ್ದಾಗ ಈ ಬಗ್ಗೆ ಹೇಳಿಕೆ ನೀಡಿದ್ರು. ಆದರೆ ಅದಕ್ಕೆ ನೆಹರೂ ಒಪ್ಪಲಿಲ್ಲ. ಹೀಗಂತ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ ಲಾಂಛನ ಬಿಡುಗಡೆಗೊಳಿಸಿ ಧಾರವಾಡದಲ್ಲಿ ಮಾತನಾಡಿದ ಮುತಾಲಿಕ್, ಜೈಲಿಗೆ ಹೋಗಿ ಯುವಕರು ಕೇಸ್ ಹಾಕಿಕೊಳ್ಳಬೇಕು. ಧರ್ಮ ಉಳಿಸೋ ಸಲುವಾಗಿ ಜೈಲಿಗೆ ಹೋಗಿ ಬಂದರೆ ನಾವು ಸ್ಟಾರ್ ಕೊಡುತ್ತೇವೆ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments