Webdunia - Bharat's app for daily news and videos

Install App

ಸರಕಾರ ಬೀಳ್ತಿಸಿರೋರಿಗೆ ಸೌಜನ್ಯ ಇರಬೇಕು ಎಂದ ಜೆಡಿಎಸ್ ಮುಖಂಡ

Webdunia
ಬುಧವಾರ, 16 ಜನವರಿ 2019 (15:19 IST)
ಸಮ್ಮಿಶ್ರ ಸರಕಾರ ಬೀಳಿಸುತ್ತಿರುವ ಶಾಸಕರಿಗೆ ಸೌಜನ್ಯ ಇರಬೇಕು. 224 ಶಾಸಕರುಗಳಿಗೆ ಮಂತ್ರಿ ಸ್ಥಾನ ಕೊಡಲಿಕ್ಕೆ ಆಗಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಕ್ಷಾಂತರ ಮಾಡುವ ಶಾಸಕರಿಗೆ ಆ ಕ್ಷೆತ್ರದ ಜನ ಕ್ಷೇತ್ರದಲ್ಲಿ ಕಾಲಿಡದಂತೆ ನೋಡಿಕೊಳ್ಳಬೇಕು. ಶಾಸಕರು ಅತೀ ಆಸೆ ಮಾಡುತ್ತಿದ್ದಾರೆ. ಎಲ್ಲ ಶಾಸಕರು ಹೇಳಿದ ಹಾಗೆ ಸಿಎಂ ಹೇಗೆ ಮಾಡಲಿಕ್ಕೆ ಆಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗುವುದು ಸಹಜ ಅದರಲ್ಲೇನಿದೆ ಎಂದ ಅವರು, ಅಧಿಕಾರ ಇದ್ದಾಗ ಕೆಲಸ ಮಾಡಿ, ರಾಜ್ಯಕ್ಕೆ ಒಳ್ಳೆ ಹೆಸರು ತನ್ನಿ. ಸರಕಾರಕ್ಕೆ ಏನು ಆಗಲ್ಲ, ಕೆಲವು ಶಾಸಕರು ಅರಬಿ ಹಾವು ಬಿಡುತ್ತಿದ್ದಾರೆ.
ಹೋದರೆ ಹೋಗಲಿ ಏನು ಮಾಡಲಿಕ್ಕೆ ಆಗುತ್ತದೆ ಎಂದರು.

ಕಾಂಗ್ರೆಸ್ ನವರ ಎಲ್ಲ ಬೇಡಿಕೆಗಳನ್ನು ಹಂಚುವಲ್ಲಿ ಸಮಸ್ಯೆ ಆಗಿದ್ದು ನಿಜ ಎಂದ ಹೊರಟ್ಟಿ ಹೇಳಿದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments