Webdunia - Bharat's app for daily news and videos

Install App

ಸರಕಾರ ಬೀಳ್ತಿಸಿರೋರಿಗೆ ಸೌಜನ್ಯ ಇರಬೇಕು ಎಂದ ಜೆಡಿಎಸ್ ಮುಖಂಡ

Webdunia
ಬುಧವಾರ, 16 ಜನವರಿ 2019 (15:19 IST)
ಸಮ್ಮಿಶ್ರ ಸರಕಾರ ಬೀಳಿಸುತ್ತಿರುವ ಶಾಸಕರಿಗೆ ಸೌಜನ್ಯ ಇರಬೇಕು. 224 ಶಾಸಕರುಗಳಿಗೆ ಮಂತ್ರಿ ಸ್ಥಾನ ಕೊಡಲಿಕ್ಕೆ ಆಗಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಕ್ಷಾಂತರ ಮಾಡುವ ಶಾಸಕರಿಗೆ ಆ ಕ್ಷೆತ್ರದ ಜನ ಕ್ಷೇತ್ರದಲ್ಲಿ ಕಾಲಿಡದಂತೆ ನೋಡಿಕೊಳ್ಳಬೇಕು. ಶಾಸಕರು ಅತೀ ಆಸೆ ಮಾಡುತ್ತಿದ್ದಾರೆ. ಎಲ್ಲ ಶಾಸಕರು ಹೇಳಿದ ಹಾಗೆ ಸಿಎಂ ಹೇಗೆ ಮಾಡಲಿಕ್ಕೆ ಆಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗುವುದು ಸಹಜ ಅದರಲ್ಲೇನಿದೆ ಎಂದ ಅವರು, ಅಧಿಕಾರ ಇದ್ದಾಗ ಕೆಲಸ ಮಾಡಿ, ರಾಜ್ಯಕ್ಕೆ ಒಳ್ಳೆ ಹೆಸರು ತನ್ನಿ. ಸರಕಾರಕ್ಕೆ ಏನು ಆಗಲ್ಲ, ಕೆಲವು ಶಾಸಕರು ಅರಬಿ ಹಾವು ಬಿಡುತ್ತಿದ್ದಾರೆ.
ಹೋದರೆ ಹೋಗಲಿ ಏನು ಮಾಡಲಿಕ್ಕೆ ಆಗುತ್ತದೆ ಎಂದರು.

ಕಾಂಗ್ರೆಸ್ ನವರ ಎಲ್ಲ ಬೇಡಿಕೆಗಳನ್ನು ಹಂಚುವಲ್ಲಿ ಸಮಸ್ಯೆ ಆಗಿದ್ದು ನಿಜ ಎಂದ ಹೊರಟ್ಟಿ ಹೇಳಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments