ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ!

Webdunia
ಸೋಮವಾರ, 25 ಜೂನ್ 2018 (16:19 IST)
ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ ತುಮಕೂರು ಜಿಲ್ಲೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ನಿವೇಶನ ಹಂಚಿಕೆ ವಿಷಯವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಜಿಲ್ಲೆಯ ಪಾವಗಡ ತಾಲೂಕಿನ ವದನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚುನಾವಣೆಗೆ ಮುನ್ನ ನಿವೇಶನ ಹಂಚಿಕೆ ಪಟ್ಟಿಯನ್ನು ಜೆಡಿಎಸ್ ಕಾರ್ಯಕರ್ತರು ನೀಡಿದ್ದರು ಎನ್ನಲಾಗಿದೆ.

ಆದರೆ ಆ ಪಟ್ಟಿಯ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಅಸಮಧಾನ ಹೊರಹಾಕಿದ್ದಾರೆ. ನಿವೇಶನ ಹಂಚಿಕೆ ಕುರಿತ ಪಟ್ಟಿ ಸರಿಯಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಇಓಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ಇಓ ಕೂಡ ಸ್ಥಳ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಯ ಎದುರಲ್ಲೇ ದೊಣ್ಣೆ ಹಿಡಿದುಕೊಂಡು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಇಂದಿನ ಹವಾಮಾನ ವರದಿ ಇಲ್ಲಿದೆ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಮುಂದಿನ ಸುದ್ದಿ
Show comments