ಜೆಡಿಎಸ್ ಎಂಎಲ್ಸಿ ವಿರುದ್ಧ ಜೆಡಿಎಸ್ ಶಾಸಕ ಬಹಿರಂಗ ಅಸಮಾಧಾನ

Webdunia
ಗುರುವಾರ, 16 ಆಗಸ್ಟ್ 2018 (14:05 IST)
ಜೆಡಿಎಸ್ ಎಂಎಲ್ಸಿ ವಿರುದ್ಧ ಜೆಡಿಎಸ್ ಶಾಸಕ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಎಂಎಲ್ಸಿ ಅಪ್ಪಾಜಿಗೌಡ ತಮ್ಮದೇ ಪಕ್ಷದ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭ್ರಷ್ಟ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಅವ್ರನ್ನು ವರ್ಗಾವಣೆ ಮಾಡಬೇಕಿದೆ. ಆದ್ರೆ ಅವ್ರ ವರ್ಗಾವಣೆಗೆ ಶಾಸಕ ಸುರೇಶ್ ಗೌಡ ಆಸಕ್ತಿ ತೋರಿಸ್ತಿಲ್ಲ.

ಭ್ರಷ್ಟ ಅಧಿಕಾರಿಗಳ ಜೊತೆಗೆ ಗುತ್ತಿಗೆದಾರರು ಸಹ ಶಾಮೀಲಾಗಿದ್ದು, ಇದು ಶಾಸಕರ ಗಮನಕ್ಕೆ ಬಂದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದಾರೆ ಎಂದು ತಮ್ಮದೇ ಪಕ್ಷದ ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಸಾಬೀತಾದಂತಾಗಿದೆ.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

Dr ಕೃತಿಕಾ ರೆಡ್ಡಿ: ಪತ್ನಿಗೆ ಇಂಜೆಕ್ಷನ್ ಚುಚ್ಚಿ ಸಾಯಿಸಿದ ವೈದ್ಯನ ಕೃತ್ಯ ಬಯಲಾಗಿದ್ದು ಹೇಗೆ ಗೊತ್ತಾ

ಅಫ್ಗಾನಿಸ್ತಾನ ಮೇಲೆ ಮತ್ತೇ ಪ್ರತೀಕಾರ ತೀರಿಸಿಕೊಂಡ ಪಾಕ್‌, ಗಡಿಯಲ್ಲಿ ಹೆಚ್ಚಿದ ಸಂಘರ್ಷ

ಮುಂದಿನ ಸುದ್ದಿ
Show comments