Webdunia - Bharat's app for daily news and videos

Install App

ವೃದ್ಧೆಯನ್ನ ಕೊಂದ ಹಂತಕರು ದೋಚಿದ್ದ ಆಭರಣಗಳು ನಕಲಿ

geetha
ಸೋಮವಾರ, 26 ಫೆಬ್ರವರಿ 2024 (15:30 IST)
ಬೆಂಗಳೂರು : ಸುಮಾರು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ದಿನೇಶ್‌ ಸಾಲ ತೀರಿಸಲು ಸುಶೀಲಮ್ಮ ಬಳಿ ಹಣ ಕೇಳಿದ್ದ. ಆದರೆ ಸುಶೀಲಮ್ಮ ಹಣ ನೀಡಲು ನಿರಾಕರಿಸಿದ್ದರು. ಇದರಿಂದ ಆಕೆಯನ್ನು ಕೊಂದು ಹಣ ದೋಚಲು ದಿನೇಶ್‌ ಸ್ಕೆಚ್‌ ಹಾಕಿದ್ದ. ಒಂಟಿ ವೃದ್ಧೆಯನ್ನು ಹಣದಾಸೆಗೆ ಕೊಂದು ಡ್ರಮ್‌ ನಲ್ಲಿ ತುಂಬಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಮಾಹಿತಿ ದೊರತಿದೆ. ಆಪಾದಿತ ವ್ಯಕ್ತಿ ದಿನೇಶ್‌ ವೃದ್ಧೆ ಸುಶೀಲಮ್ಮ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆಕೆಯ ಬಳಿ ದೋಚಿದ್ದ ಆಭರಣಗಳೆಲ್ಲವೂ ನಕಲಿಯಾಗಿತ್ತು ಎಂದು ಹೇಳಿದ್ದಾನೆ.

ಸುಶೀಲಮ್ಮ ಅವರನ್ನು ಹತ್ಯೆಗೈದು ಅವರ ಮೈಮೇಲಿದ್ದ ಆಭರಣಗಳನ್ನು ಮಾರಲು ಹೋದಾಗ ಅವುಗಳು ರೋಲ್ಡ್‌ ಗೋಲ್ಡ್‌ ಎಂದು ತಿಳಿದುಬಂದಿತ್ತು. ಕಿವಿಯೋಲೆಗಳು ಮಾತ್ರ ಬಂಗಾರದ್ದಾಗಿತ್ತೆಂದು ಸಾಬೀತಾಗಿತ್ತು. ಅದನ್ನೇ ಮಾರಿ ಅಜ್ಜಿಯ ಶವವನ್ನು ಸಾಗಿಸಲು ಡ್ರಮ್‌ ಖರೀದಿಸಿದ್ದಾಗಿ ದಿನೇಶ್‌ ವಿಚಾರಣೆಯ ವೇಳೆ ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments