Webdunia - Bharat's app for daily news and videos

Install App

ಕಲ್ಯಾಣಿಗೆ ಇಳಿದ ನ್ಯಾಯಾಧೀಶರು, ಪೊಲೀಸರು

Webdunia
ಸೋಮವಾರ, 6 ಜನವರಿ 2020 (19:38 IST)
ಹುಳ್ಳ ಕಲ್ಯಾಣಿಗೆ ನ್ಯಾಯಾಧೀಶರ ನೇತೃತ್ವದ ತಂಡ, ಪೊಲೀಸ್ ರು ಇಳಿದು ಗಮನ ಸೆಳೆದರು.
 

ಪಾಳೇಗಾರರ ಆಡಳಿತ ಅವಧಿಯಲ್ಲಿ ನಿರ್ಮಿಸಿದ್ದ ಇತಿಹಾಸ ಪ್ರಸಿದ್ಧ ಹುಳ್ಳ ಕಲ್ಯಾಣಿಯೊಂದರಲ್ಲಿ ಗಿಡಗಂಟೆಗಳು ಬೆಳೆದುಕೊಂಡು ಸಂಪೂರ್ಣ ಹಾಳಾಗಿತ್ತು.

ಕಲ್ಯಾಣಿಯು ಕಾಣದಂತೆ ಅವನತಿಯ ಅಂಚಿಗೆ ತಲುಪಿತ್ತು. ಇದೀಗ ಆ ಕಲ್ಯಾಣಿಗೆ ನ್ಯಾಯಾಧೀಶರ ತಂಡ, ವಕೀಲರ ತಂಡ, ಪೊಲೀಸ್ ಸಿಬ್ಬಂದಿ ಹಾಗೂ ಕಾಲೇಜು ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸ್ವಚ್ಛತೆ ಕಾರ್ಯ ಮಾಡಿ ಪುನಶ್ಚೇತನಗೊಳಿಸಲಾಗಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸುರಗಜಕ್ಕನಹಳ್ಳಿ ಪಂಚಾಯತಿ ವ್ಯಾಪ್ತಿಯ ಸಿಡಿಹೊಸಕೋಟೆ ಬಳಿ ಇರುವ ಪುರಾತನ ಕಾಲದ ದೊರೆಸಾನಿ ಕಲ್ಯಾಣಿಯನ್ನು ಅಭಿವೃದ್ಧಿ ಪಡಿಸಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments