Webdunia - Bharat's app for daily news and videos

Install App

ಬ್ಯಾಂಕ್ ಕನ್ನ ಹಾಕಿದ ಕದೀಮರು ಹೊತ್ತೋಯ್ದರು ಚಿಲ್ಲರೆ ಮೊತ್ತ

Webdunia
ಶುಕ್ರವಾರ, 27 ಆಗಸ್ಟ್ 2021 (19:17 IST)
ಬೀಗ ಮುರಿದು ಕೆನರಾ ಬ್ಯಾಂಕ್ಗೆ  ತಡ ರಾತ್ರಿ ಖತರ್ನಾಕ್ ಕಳ್ಳರು ಗೋಡೆ ರಂದ್ರ ಕೊರೆದು ಕಳ್ಳತನ ಮಾಡಿರುವ ಘಟನೆ ಜರುಗಿದೆ,  ಕೋಲಾರ  ತಾಲ್ಲೂಕಿನ ಮದನಹಳ್ಳಿ ಯಲ್ಲಿ ಇರುವ ಕೆನರಾ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ ಇನ್ನು ಕಳೆದ ರಾತ್ರಿ  ಐದಾರು ಕಳ್ಳರು ಗುಂಪು ಮದನಹಳ್ಳಿ ಬ್ಯಾಂಕಿಗೆ ನುಗ್ಗಿ ಸಿಸಿ ಕ್ಯಾಮೆರಾ ಹಾಗೂ ಸೈರನ್ ಸಂಪರ್ಕವನ್ನ ಕಡಿತ ಗೊಳಿಸಿ ಕಳ್ಳತ ಮಾಡಿದ್ದು ಬ್ಯಾಂಕಿನಲ್ಲಿದ್ದ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಚಿಲ್ಲರೆ ನಾಣ್ಯಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ, ಬ್ಯಾಂಕಿನಲ್ಲಿದ್ದ ಲಾಖರ್ ಹೊಡೆದು ಕಳ್ಳತನಕ್ಕೆ ಯತ್ನಸಿದ್ದು ವಿಫಲವಾದ್ದರಿಂದ ಚಿಲ್ಲರೆ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಇನ್ನು ಕೋಲಾರ ಜಿಲ್ಲೆಯಲ್ಲಿ ಇತ್ತೀಚೆಗೆ ಕೋಲಾರ ನಗರಕ್ಕೆ ಹೊಂದಿಕೊಂಡಿರುವ ಟಮಕ ಬಳಿ ಇರುವ ಇಂಡಿಯಾ ಎಟಿಎಂ  ಹಾಗೂ ಮಾಸ್ತಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರಾಮವೊಂದರಲ್ಲಿದ್ದ ಎಟಿಎಂ ಗಳಿಗೆ  ಗ್ಯಾಸ್ ಕಟ್ಟರ್ ಬಳಿ ಹಣ ದೋಚಿ ಪರಾರಿಯಾಗಿದ್ದ ಘಟನೆ ಮಾಸುವ ಮುನ್ನವೆ  ಮದಹಳ್ಳಿ ಬಳಿ ಕೆನಾರ್ ಬ್ಯಾಂಕಿಗೆ ಕನ್ನ ಹಾಕಿರುವ ಕಳ್ಳರು ತಮ್ಮ ಕೈ ಚಳಕವನ್ನು ತೋರಿಸಿದ್ದಾರೆ, ಇನ್ನು ಈ ಘಟನಾ ಸಂಭಂದ ಸ್ಥಳಕ್ಕೆ ಎಸ್ಪಿ, ಶ್ವಾನದಳ ಸೇರಿದಂತೆ ಬೆರಳಷ್ಟು ತಜ್ಞರು ಭೇಟಿ ನೀಡಿ ಪರಿಶೀಲನೆ  ಕಳ್ಳರ ಜಾಡು ಹಿಡಿಯಲು ಬಲೆ ಬೀಸಿದ್ದು, ಘಟನೆ ಸಂಬಂದ  ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments