Webdunia - Bharat's app for daily news and videos

Install App

ಕನ್ನಡಿಗರು ಪ್ರಧಾನಿಯಾಗ್ತಾರೆ ಎಂದ ಸಿಎಂ

Webdunia
ಗುರುವಾರ, 28 ಫೆಬ್ರವರಿ 2019 (21:24 IST)
ಲೋಕಸಭೆ ಚುನಾವಣೆಯ ಕಾವು ರಂಗೇರುತ್ತಿರುವಂತೆ ಸಿಎಂ ಮತ್ತಷ್ಟು ಕಾವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ.

ಕನ್ನಡಿಗರು ಪ್ರಧಾನಿಯಾಗುತ್ತಾರೆ ಎಂದು ಸಿಎಂ ಪುನರುಚ್ಛಾರ ಮಾಡಿದ್ದಾರೆ. ಈ ಬಾರಿ ಕನ್ನಡಿಗರು ಪ್ರಧಾನಿ ಆಗುತ್ತಾರೆ ಪುನರುಚ್ಛಾರವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಡಿದ್ದಾರೆ.

ಕನ್ನಡಿಗರು ಯಾಕೆ ಪ್ರಧಾನಿಯಾಗಬಾರದು? ಚುನಾವಣೆ ಬಳಿಕ ಎಲ್ಲವೂ ಗೊತ್ತಾಗಲಿದೆ, ಡೋಂಟ್ ವರಿ ಎಂದು ತಮ್ಮದೇ ಸ್ಟೈಲ್ ನಲ್ಲಿ ಹೇಳಿದರು.

ಶಿವರಾತ್ರಿ ವೇಳೆಗೆ ಜೆಡಿಎಸ್‌ ಪಾಲಿನ ಸಂಪುಟ ವಿಸ್ತರಣೆ ಆಗಲಿದೆ ಎಂಬುದರ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಸೂಕ್ತ ಸಂದರ್ಭದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದಷ್ಟೇ ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments